ಬ್ರೇಕಿಂಗ್ ನ್ಯೂಸ್
17-03-21 05:38 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.17: ರಾಸಲೀಲೆ ಸಿಡಿ ಪ್ರಕರಣ ಬಯಲಾಗುತ್ತಿದ್ದಂತೆಯೇ ಬಿಜೆಪಿ ಟ್ವೀಟ್ ವಾರ್ ಶುರು ಮಾಡಿದೆ. ಅದ್ರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತು ನಿತ್ಯವೂ ಟ್ವೀಟ್ ಮಾಡೋ ಮೂಲಕ ಡಿಚ್ಚಿ ನೀಡುತ್ತಿದೆ. ಜೈಲಿನಿಂದ ಬಂದ ಮಹಾನಾಯಕನ ಕೈವಾಡವಿದೆ ಎಂದು ಆರೋಪಿಸಿದ್ದ ಬಿಜೆಪಿ, ಇದೀಗ ನನ್ನನ್ನು ಸಿಲುಕಿಸೋ ಕುತಂತ್ರವಿದೆ ಎಂದಿರುವ ಡಿಕೆಶಿ ಕುರಿತು, ಕುಂಬಳಕಾಯಿ ಕಳ್ಳ ಅಂದಕೂಡಲೇ ನೀವೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ ? ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಾಗಲೂ ನನ್ನ ವಿರುದ್ಧ ಸಂಚು ನಡೆಯುತ್ತಿದೆ ಎಂದು ಹೇಳಿದ್ದೀರಲ್ಲಾ ಎಂದು ಪ್ರಶ್ನಿಸಿದೆ.

ಸಿಡಿ ಪ್ರಕರಣದ ಕಿಂಗ್ ಪಿನ್ ಎನ್ನಲಾಗುತ್ತಿರುವ ಪತ್ರಕರ್ತ ನರೇಶ್ ಹೌಡ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗಿರುವ ಪೋಟೋವನ್ನು ಬಿಜೆಪಿ ಟ್ವೀಟ್ ಮಾಡೋ ಮೂಲಕ ಡಿಕೆಶಿಗೆ ಟಾಂಗ್ ಕೊಟ್ಟಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ ? ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ ? ಎಂದು ಬಿಜೆಪಿ ತನ್ನ ಟ್ವಿಟರ್ ಖಾತೆಯಲ್ಲಿ ಪ್ರಶ್ನೆ ಮಾಡಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ?
— BJP Karnataka (@BJP4Karnataka) March 17, 2021
ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ? pic.twitter.com/bzuIiya4Ww
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm