ಬ್ರೇಕಿಂಗ್ ನ್ಯೂಸ್
17-03-21 05:38 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.17: ರಾಸಲೀಲೆ ಸಿಡಿ ಪ್ರಕರಣ ಬಯಲಾಗುತ್ತಿದ್ದಂತೆಯೇ ಬಿಜೆಪಿ ಟ್ವೀಟ್ ವಾರ್ ಶುರು ಮಾಡಿದೆ. ಅದ್ರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತು ನಿತ್ಯವೂ ಟ್ವೀಟ್ ಮಾಡೋ ಮೂಲಕ ಡಿಚ್ಚಿ ನೀಡುತ್ತಿದೆ. ಜೈಲಿನಿಂದ ಬಂದ ಮಹಾನಾಯಕನ ಕೈವಾಡವಿದೆ ಎಂದು ಆರೋಪಿಸಿದ್ದ ಬಿಜೆಪಿ, ಇದೀಗ ನನ್ನನ್ನು ಸಿಲುಕಿಸೋ ಕುತಂತ್ರವಿದೆ ಎಂದಿರುವ ಡಿಕೆಶಿ ಕುರಿತು, ಕುಂಬಳಕಾಯಿ ಕಳ್ಳ ಅಂದಕೂಡಲೇ ನೀವೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ ? ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಾಗಲೂ ನನ್ನ ವಿರುದ್ಧ ಸಂಚು ನಡೆಯುತ್ತಿದೆ ಎಂದು ಹೇಳಿದ್ದೀರಲ್ಲಾ ಎಂದು ಪ್ರಶ್ನಿಸಿದೆ.

ಸಿಡಿ ಪ್ರಕರಣದ ಕಿಂಗ್ ಪಿನ್ ಎನ್ನಲಾಗುತ್ತಿರುವ ಪತ್ರಕರ್ತ ನರೇಶ್ ಹೌಡ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗಿರುವ ಪೋಟೋವನ್ನು ಬಿಜೆಪಿ ಟ್ವೀಟ್ ಮಾಡೋ ಮೂಲಕ ಡಿಕೆಶಿಗೆ ಟಾಂಗ್ ಕೊಟ್ಟಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ ? ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ ? ಎಂದು ಬಿಜೆಪಿ ತನ್ನ ಟ್ವಿಟರ್ ಖಾತೆಯಲ್ಲಿ ಪ್ರಶ್ನೆ ಮಾಡಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ?
— BJP Karnataka (@BJP4Karnataka) March 17, 2021
ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ? pic.twitter.com/bzuIiya4Ww
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm