ಬ್ರೇಕಿಂಗ್ ನ್ಯೂಸ್
17-03-21 05:38 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.17: ರಾಸಲೀಲೆ ಸಿಡಿ ಪ್ರಕರಣ ಬಯಲಾಗುತ್ತಿದ್ದಂತೆಯೇ ಬಿಜೆಪಿ ಟ್ವೀಟ್ ವಾರ್ ಶುರು ಮಾಡಿದೆ. ಅದ್ರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತು ನಿತ್ಯವೂ ಟ್ವೀಟ್ ಮಾಡೋ ಮೂಲಕ ಡಿಚ್ಚಿ ನೀಡುತ್ತಿದೆ. ಜೈಲಿನಿಂದ ಬಂದ ಮಹಾನಾಯಕನ ಕೈವಾಡವಿದೆ ಎಂದು ಆರೋಪಿಸಿದ್ದ ಬಿಜೆಪಿ, ಇದೀಗ ನನ್ನನ್ನು ಸಿಲುಕಿಸೋ ಕುತಂತ್ರವಿದೆ ಎಂದಿರುವ ಡಿಕೆಶಿ ಕುರಿತು, ಕುಂಬಳಕಾಯಿ ಕಳ್ಳ ಅಂದಕೂಡಲೇ ನೀವೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ ? ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಾಗಲೂ ನನ್ನ ವಿರುದ್ಧ ಸಂಚು ನಡೆಯುತ್ತಿದೆ ಎಂದು ಹೇಳಿದ್ದೀರಲ್ಲಾ ಎಂದು ಪ್ರಶ್ನಿಸಿದೆ.

ಸಿಡಿ ಪ್ರಕರಣದ ಕಿಂಗ್ ಪಿನ್ ಎನ್ನಲಾಗುತ್ತಿರುವ ಪತ್ರಕರ್ತ ನರೇಶ್ ಹೌಡ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗಿರುವ ಪೋಟೋವನ್ನು ಬಿಜೆಪಿ ಟ್ವೀಟ್ ಮಾಡೋ ಮೂಲಕ ಡಿಕೆಶಿಗೆ ಟಾಂಗ್ ಕೊಟ್ಟಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ ? ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ ? ಎಂದು ಬಿಜೆಪಿ ತನ್ನ ಟ್ವಿಟರ್ ಖಾತೆಯಲ್ಲಿ ಪ್ರಶ್ನೆ ಮಾಡಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ?
— BJP Karnataka (@BJP4Karnataka) March 17, 2021
ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ? pic.twitter.com/bzuIiya4Ww
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm