ಬ್ರೇಕಿಂಗ್ ನ್ಯೂಸ್
17-03-21 05:38 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.17: ರಾಸಲೀಲೆ ಸಿಡಿ ಪ್ರಕರಣ ಬಯಲಾಗುತ್ತಿದ್ದಂತೆಯೇ ಬಿಜೆಪಿ ಟ್ವೀಟ್ ವಾರ್ ಶುರು ಮಾಡಿದೆ. ಅದ್ರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತು ನಿತ್ಯವೂ ಟ್ವೀಟ್ ಮಾಡೋ ಮೂಲಕ ಡಿಚ್ಚಿ ನೀಡುತ್ತಿದೆ. ಜೈಲಿನಿಂದ ಬಂದ ಮಹಾನಾಯಕನ ಕೈವಾಡವಿದೆ ಎಂದು ಆರೋಪಿಸಿದ್ದ ಬಿಜೆಪಿ, ಇದೀಗ ನನ್ನನ್ನು ಸಿಲುಕಿಸೋ ಕುತಂತ್ರವಿದೆ ಎಂದಿರುವ ಡಿಕೆಶಿ ಕುರಿತು, ಕುಂಬಳಕಾಯಿ ಕಳ್ಳ ಅಂದಕೂಡಲೇ ನೀವೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ ? ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಾಗಲೂ ನನ್ನ ವಿರುದ್ಧ ಸಂಚು ನಡೆಯುತ್ತಿದೆ ಎಂದು ಹೇಳಿದ್ದೀರಲ್ಲಾ ಎಂದು ಪ್ರಶ್ನಿಸಿದೆ.

ಸಿಡಿ ಪ್ರಕರಣದ ಕಿಂಗ್ ಪಿನ್ ಎನ್ನಲಾಗುತ್ತಿರುವ ಪತ್ರಕರ್ತ ನರೇಶ್ ಹೌಡ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗಿರುವ ಪೋಟೋವನ್ನು ಬಿಜೆಪಿ ಟ್ವೀಟ್ ಮಾಡೋ ಮೂಲಕ ಡಿಕೆಶಿಗೆ ಟಾಂಗ್ ಕೊಟ್ಟಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ ? ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ ? ಎಂದು ಬಿಜೆಪಿ ತನ್ನ ಟ್ವಿಟರ್ ಖಾತೆಯಲ್ಲಿ ಪ್ರಶ್ನೆ ಮಾಡಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ?
— BJP Karnataka (@BJP4Karnataka) March 17, 2021
ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ? pic.twitter.com/bzuIiya4Ww
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am