ಬ್ರೇಕಿಂಗ್ ನ್ಯೂಸ್
18-03-21 11:08 am Headline Karnataka News Network ಕರ್ನಾಟಕ
ಬೆಂಗಳೂರು, ಮಾ.18: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿಯಲ್ಲಿ ಸಿಕ್ಕಿಬಿದ್ದು ಒದ್ದಾಡುತ್ತಿರುವಾಗಲೇ ಸೀಡಿ ದಾಳದಲ್ಲಿ ಸಿಕ್ಕಿಬಿದ್ದವರು ಬಹಳಷ್ಟು ಮಂದಿ ಇದ್ದಾರೆಂಬ ಸ್ಫೋಟಕ ಸುದ್ದಿ ಹೊರಬಿದ್ದಿದೆ. ಸಿಡಿ ಗ್ಯಾಂಗ್ ಮಾಡಿರೋದು ಇದೊಂದೇ ಸಿಡಿಯಲ್ಲ. ಜಾರಕಿಹೊಳಿ ಮಾತ್ರವಲ್ಲದೆ ಹಲವಾರು ಪ್ರಭಾವಿ ಸಚಿವ, ಶಾಸಕರನ್ನು ಹನಿಟ್ರ್ಯಾಪ್ ಗಾಳಕ್ಕೆ ಬೀಳಿಸಿ ಹಣಕ್ಕಾಗಿ ಪೀಡಿಸಿದೆ ಎಂಬ ಮಾಹಿತಿ ತನಿಖೆಯಲ್ಲಿ ಬಯಲಾಗಿದೆ.


ಉತ್ತರ ಕರ್ನಾಟಕದ ಮಾಜಿ ಸಚಿವರೊಬ್ಬರ ಬಳಿಯೂ ಈ ಗ್ಯಾಂಗ್ ಡೀಲ್ ಮಾಡಿತ್ತು. ಈ ವ್ಯಕ್ತಿ ಸೇರಿದಂತೆ ಕಾಂಗ್ರೆಸ್ಸಿನ ಇಬ್ಬರು ಜನಪ್ರತಿನಿಧಿಗಳಿಗೆ ಹನಿಟ್ರ್ಯಾಪ್ ಮಾಡಿರುವ ಬಗ್ಗೆ ಹೇಳಲಾಗುತ್ತಿದೆ. ಚಿತ್ರದುರ್ಗ ಮೂಲದ ಮಾಜಿ ಸಚಿವರಿಗೆ ಸಿಡಿ ಯುವತಿ 60 ಸಾವಿರಕ್ಕೆ ಬೇಡಿಕೆ ಇಟ್ಟಿದ್ದಳಂತೆ. ಆಗ ಮಾಜಿ ಸಚಿವರು 60,000 ಪೈಕಿ 50,000 ಕೊಟ್ಟಿದ್ದರು ಎನ್ನಲಾಗಿದೆ.

ಚಿತ್ರದುರ್ಗದ ಮಾಜಿ ಮಂತ್ರಿಯಲ್ಲದೆ ಹಾವೇರಿ ಮೂಲದ ಮಾಜಿ ಶಾಸಕರಿಗೂ ಹನಿಟ್ರ್ಯಾಪ್ ಮಾಡಲಾಗಿದೆ ಎನ್ನುವ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಾಜಿ ಶಾಸಕರು ಮಾರ್ಯಾದೆಗೆ ಅಂಜಿ 75 ಲಕ್ಷ ಕೊಟ್ಟಿದ್ದಾರೆ. ಈ ಸ್ಫೋಟಕ ಸತ್ಯ ಎಸ್ಐಟಿ ತನಿಖೆ ವೇಳೆ ಹೊರಬಿದ್ದಿದೆ. ಒಟ್ಟಿನಲ್ಲಿ ಸಿಡಿ ಗ್ಯಾಂಗಿನ ಡೀಲ್ ಕಂಡು ಎಸ್ಐಟಿ ಅಧಿಕಾರಿಗಳೇ ದಂಗಾಗಿದ್ದಾರೆ.

ಈವರೆಗೂ ಸಿಡಿ ಗ್ಯಾಂಗಿನ ಐವರನ್ನು ವಶಕ್ಕೆ ಪಡೆದಿರುವ ಪೊಲೀಸ್ ತಂಡ, ಇವರ ಜಾಲದ ಆಳ ಅಗಲವನ್ನು ತನಿಖೆ ಮಾಡುತ್ತಿದೆ. ಪತ್ರಕರ್ತರ ಮೂಲಕ ರಾಜಕಾರಣಿಗಳ ಸಖ್ಯ ಬೆಳೆಸುತ್ತಿದ್ದ ತಂಡ, ಬಳಿಕ ಅವರನ್ನೇ ಖೆಡ್ಡಾಕ್ಕೆ ಬೀಳುವಂತೆ ಮಾಡುತ್ತಿತ್ತು.
It has been revealed that there are many persons involved in the Honey Trap of Many ministers like Ramesh Jarkiholi.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm