ಬ್ರೇಕಿಂಗ್ ನ್ಯೂಸ್
18-03-21 11:08 am Headline Karnataka News Network ಕರ್ನಾಟಕ
ಬೆಂಗಳೂರು, ಮಾ.18: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿಯಲ್ಲಿ ಸಿಕ್ಕಿಬಿದ್ದು ಒದ್ದಾಡುತ್ತಿರುವಾಗಲೇ ಸೀಡಿ ದಾಳದಲ್ಲಿ ಸಿಕ್ಕಿಬಿದ್ದವರು ಬಹಳಷ್ಟು ಮಂದಿ ಇದ್ದಾರೆಂಬ ಸ್ಫೋಟಕ ಸುದ್ದಿ ಹೊರಬಿದ್ದಿದೆ. ಸಿಡಿ ಗ್ಯಾಂಗ್ ಮಾಡಿರೋದು ಇದೊಂದೇ ಸಿಡಿಯಲ್ಲ. ಜಾರಕಿಹೊಳಿ ಮಾತ್ರವಲ್ಲದೆ ಹಲವಾರು ಪ್ರಭಾವಿ ಸಚಿವ, ಶಾಸಕರನ್ನು ಹನಿಟ್ರ್ಯಾಪ್ ಗಾಳಕ್ಕೆ ಬೀಳಿಸಿ ಹಣಕ್ಕಾಗಿ ಪೀಡಿಸಿದೆ ಎಂಬ ಮಾಹಿತಿ ತನಿಖೆಯಲ್ಲಿ ಬಯಲಾಗಿದೆ.
ಉತ್ತರ ಕರ್ನಾಟಕದ ಮಾಜಿ ಸಚಿವರೊಬ್ಬರ ಬಳಿಯೂ ಈ ಗ್ಯಾಂಗ್ ಡೀಲ್ ಮಾಡಿತ್ತು. ಈ ವ್ಯಕ್ತಿ ಸೇರಿದಂತೆ ಕಾಂಗ್ರೆಸ್ಸಿನ ಇಬ್ಬರು ಜನಪ್ರತಿನಿಧಿಗಳಿಗೆ ಹನಿಟ್ರ್ಯಾಪ್ ಮಾಡಿರುವ ಬಗ್ಗೆ ಹೇಳಲಾಗುತ್ತಿದೆ. ಚಿತ್ರದುರ್ಗ ಮೂಲದ ಮಾಜಿ ಸಚಿವರಿಗೆ ಸಿಡಿ ಯುವತಿ 60 ಸಾವಿರಕ್ಕೆ ಬೇಡಿಕೆ ಇಟ್ಟಿದ್ದಳಂತೆ. ಆಗ ಮಾಜಿ ಸಚಿವರು 60,000 ಪೈಕಿ 50,000 ಕೊಟ್ಟಿದ್ದರು ಎನ್ನಲಾಗಿದೆ.
ಚಿತ್ರದುರ್ಗದ ಮಾಜಿ ಮಂತ್ರಿಯಲ್ಲದೆ ಹಾವೇರಿ ಮೂಲದ ಮಾಜಿ ಶಾಸಕರಿಗೂ ಹನಿಟ್ರ್ಯಾಪ್ ಮಾಡಲಾಗಿದೆ ಎನ್ನುವ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಾಜಿ ಶಾಸಕರು ಮಾರ್ಯಾದೆಗೆ ಅಂಜಿ 75 ಲಕ್ಷ ಕೊಟ್ಟಿದ್ದಾರೆ. ಈ ಸ್ಫೋಟಕ ಸತ್ಯ ಎಸ್ಐಟಿ ತನಿಖೆ ವೇಳೆ ಹೊರಬಿದ್ದಿದೆ. ಒಟ್ಟಿನಲ್ಲಿ ಸಿಡಿ ಗ್ಯಾಂಗಿನ ಡೀಲ್ ಕಂಡು ಎಸ್ಐಟಿ ಅಧಿಕಾರಿಗಳೇ ದಂಗಾಗಿದ್ದಾರೆ.
ಈವರೆಗೂ ಸಿಡಿ ಗ್ಯಾಂಗಿನ ಐವರನ್ನು ವಶಕ್ಕೆ ಪಡೆದಿರುವ ಪೊಲೀಸ್ ತಂಡ, ಇವರ ಜಾಲದ ಆಳ ಅಗಲವನ್ನು ತನಿಖೆ ಮಾಡುತ್ತಿದೆ. ಪತ್ರಕರ್ತರ ಮೂಲಕ ರಾಜಕಾರಣಿಗಳ ಸಖ್ಯ ಬೆಳೆಸುತ್ತಿದ್ದ ತಂಡ, ಬಳಿಕ ಅವರನ್ನೇ ಖೆಡ್ಡಾಕ್ಕೆ ಬೀಳುವಂತೆ ಮಾಡುತ್ತಿತ್ತು.
It has been revealed that there are many persons involved in the Honey Trap of Many ministers like Ramesh Jarkiholi.
08-08-25 11:20 am
Bangalore Correspondent
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 04:42 pm
Mangalore Correspondent
Full Powers, Dharmasthala SIT, Police: ಧರ್ಮಸ...
08-08-25 01:19 pm
ಗೋಹತ್ಯೆ ಕಾನೂನು ಹಿಂಪಡೆದ ರೀತಿಯಲ್ಲೇ ವಿದ್ಯುತ್ ನೌಕ...
08-08-25 12:24 pm
ಜಾಲತಾಣದಲ್ಲಿ ಅತಿರೇಕದ ಹೇಳಿಕೆ ; ಗಿರೀಶ್ ಮಟ್ಟೆಣ್ಣನ...
07-08-25 11:01 pm
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
08-08-25 12:30 pm
Bangalore Correspondent
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm
Bengalore Cyber-crime: 80 ವರ್ಷದ ವೃದ್ಧನಿಗೆ ಒಂದ...
07-08-25 08:59 pm
Kudla Rampage Attack, Ajay Anchan, Dharmastha...
06-08-25 08:02 pm