ಬ್ರೇಕಿಂಗ್ ನ್ಯೂಸ್
19-03-21 08:12 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 19: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಮಾಡುವುದು ಸೂಕ್ತ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ರಾಜ್ಯದ ಕೊರೊನಾ ಗ್ರಾಫ್ ಏರಿಕೆ ಆಗುತ್ತಿದೆ. ಮೊದಲು 200, 300 ಬರುತ್ತಿದ್ದ ಕೇಸ್ಗಳ ಸಂಖ್ಯೆ ಈಗ ಸಾವಿರದ ಹತ್ತಿರಕ್ಕೆ ಬಂದಿದೆ. ಹೀಗಾಗಿ ಲಾಕ್ ಡೌನ್ ಮಾಡುವ ಪರಿಸ್ಥತಿ ಬಂದರೂ ಬರಬಹುದು ಜನ ಹುಷಾರಾಗಿರಬೇಕು ಎಂದರು.
ನಾನು ಪ್ರತಿ ದಿನ 600 ಕಿ.ಮೀ ಸಂಚರರಿಸುತ್ತಿದ್ದೇನೆ. ಹೋದ ಎಲ್ಲ ಕಡೆ ಜನ ಮುತ್ತಿಕೊಳ್ಳುತ್ತಾರೆ. 50ಕ್ಕೂ ಹೆಚ್ಚು ಜನ ಸೆಲ್ಫಿ ತೆಗೆದುಕೊಳ್ಳಲು ಬರುತ್ತಾರೆ. ಈ ವೇಳೆ ಅವರು ನನ್ನ ಬಳಿಯೇ ಬರುತ್ತಾರೆ. ಹೀಗಾಗಿ ನಾನು ಜನರಲ್ಲಿ ಮಾಸ್ಕ್ ಧರಿಸುವಂತೆ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದರು.
ನಾನು ದೇವರ ಮೇಲೆ ಭಾರ ಹಾಕಿ ಓಡಾಡುತ್ತಿದ್ದೇನೆ. ದೇವರ ದಯ ಸದ್ಯ ನಾವು ಉಳಿದುಕೊಂಡಿದ್ದೇವೆ. ಸೋಂಕು ಸಂಪೂರ್ಣ ಹೋಗಬೇಕು. ನಾವು ಜಾಗೃತರಾಗಿರಬೇಕು. ಹೀಗಾಗಿ ಎಲ್ಲರೂ ಮಾಸ್ಕ್ ಧರಿಸಿ ಎಂದು ಮನವಿ ಮಾಡಿಕೊಂಡರು.
Spike in covid cases of covid wave two lockdown is a better idea says Kumaraswamy to media persons in Bangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm