ಬ್ರೇಕಿಂಗ್ ನ್ಯೂಸ್
19-03-21 08:12 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 19: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಮಾಡುವುದು ಸೂಕ್ತ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ರಾಜ್ಯದ ಕೊರೊನಾ ಗ್ರಾಫ್ ಏರಿಕೆ ಆಗುತ್ತಿದೆ. ಮೊದಲು 200, 300 ಬರುತ್ತಿದ್ದ ಕೇಸ್ಗಳ ಸಂಖ್ಯೆ ಈಗ ಸಾವಿರದ ಹತ್ತಿರಕ್ಕೆ ಬಂದಿದೆ. ಹೀಗಾಗಿ ಲಾಕ್ ಡೌನ್ ಮಾಡುವ ಪರಿಸ್ಥತಿ ಬಂದರೂ ಬರಬಹುದು ಜನ ಹುಷಾರಾಗಿರಬೇಕು ಎಂದರು.
ನಾನು ಪ್ರತಿ ದಿನ 600 ಕಿ.ಮೀ ಸಂಚರರಿಸುತ್ತಿದ್ದೇನೆ. ಹೋದ ಎಲ್ಲ ಕಡೆ ಜನ ಮುತ್ತಿಕೊಳ್ಳುತ್ತಾರೆ. 50ಕ್ಕೂ ಹೆಚ್ಚು ಜನ ಸೆಲ್ಫಿ ತೆಗೆದುಕೊಳ್ಳಲು ಬರುತ್ತಾರೆ. ಈ ವೇಳೆ ಅವರು ನನ್ನ ಬಳಿಯೇ ಬರುತ್ತಾರೆ. ಹೀಗಾಗಿ ನಾನು ಜನರಲ್ಲಿ ಮಾಸ್ಕ್ ಧರಿಸುವಂತೆ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದರು.
ನಾನು ದೇವರ ಮೇಲೆ ಭಾರ ಹಾಕಿ ಓಡಾಡುತ್ತಿದ್ದೇನೆ. ದೇವರ ದಯ ಸದ್ಯ ನಾವು ಉಳಿದುಕೊಂಡಿದ್ದೇವೆ. ಸೋಂಕು ಸಂಪೂರ್ಣ ಹೋಗಬೇಕು. ನಾವು ಜಾಗೃತರಾಗಿರಬೇಕು. ಹೀಗಾಗಿ ಎಲ್ಲರೂ ಮಾಸ್ಕ್ ಧರಿಸಿ ಎಂದು ಮನವಿ ಮಾಡಿಕೊಂಡರು.
Spike in covid cases of covid wave two lockdown is a better idea says Kumaraswamy to media persons in Bangalore.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm