ಬ್ರೇಕಿಂಗ್ ನ್ಯೂಸ್
19-03-21 08:12 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 19: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಮಾಡುವುದು ಸೂಕ್ತ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ರಾಜ್ಯದ ಕೊರೊನಾ ಗ್ರಾಫ್ ಏರಿಕೆ ಆಗುತ್ತಿದೆ. ಮೊದಲು 200, 300 ಬರುತ್ತಿದ್ದ ಕೇಸ್ಗಳ ಸಂಖ್ಯೆ ಈಗ ಸಾವಿರದ ಹತ್ತಿರಕ್ಕೆ ಬಂದಿದೆ. ಹೀಗಾಗಿ ಲಾಕ್ ಡೌನ್ ಮಾಡುವ ಪರಿಸ್ಥತಿ ಬಂದರೂ ಬರಬಹುದು ಜನ ಹುಷಾರಾಗಿರಬೇಕು ಎಂದರು.
ನಾನು ಪ್ರತಿ ದಿನ 600 ಕಿ.ಮೀ ಸಂಚರರಿಸುತ್ತಿದ್ದೇನೆ. ಹೋದ ಎಲ್ಲ ಕಡೆ ಜನ ಮುತ್ತಿಕೊಳ್ಳುತ್ತಾರೆ. 50ಕ್ಕೂ ಹೆಚ್ಚು ಜನ ಸೆಲ್ಫಿ ತೆಗೆದುಕೊಳ್ಳಲು ಬರುತ್ತಾರೆ. ಈ ವೇಳೆ ಅವರು ನನ್ನ ಬಳಿಯೇ ಬರುತ್ತಾರೆ. ಹೀಗಾಗಿ ನಾನು ಜನರಲ್ಲಿ ಮಾಸ್ಕ್ ಧರಿಸುವಂತೆ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದರು.
ನಾನು ದೇವರ ಮೇಲೆ ಭಾರ ಹಾಕಿ ಓಡಾಡುತ್ತಿದ್ದೇನೆ. ದೇವರ ದಯ ಸದ್ಯ ನಾವು ಉಳಿದುಕೊಂಡಿದ್ದೇವೆ. ಸೋಂಕು ಸಂಪೂರ್ಣ ಹೋಗಬೇಕು. ನಾವು ಜಾಗೃತರಾಗಿರಬೇಕು. ಹೀಗಾಗಿ ಎಲ್ಲರೂ ಮಾಸ್ಕ್ ಧರಿಸಿ ಎಂದು ಮನವಿ ಮಾಡಿಕೊಂಡರು.
Spike in covid cases of covid wave two lockdown is a better idea says Kumaraswamy to media persons in Bangalore.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm