ಬ್ರೇಕಿಂಗ್ ನ್ಯೂಸ್
19-03-21 08:12 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 19: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಮಾಡುವುದು ಸೂಕ್ತ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ರಾಜ್ಯದ ಕೊರೊನಾ ಗ್ರಾಫ್ ಏರಿಕೆ ಆಗುತ್ತಿದೆ. ಮೊದಲು 200, 300 ಬರುತ್ತಿದ್ದ ಕೇಸ್ಗಳ ಸಂಖ್ಯೆ ಈಗ ಸಾವಿರದ ಹತ್ತಿರಕ್ಕೆ ಬಂದಿದೆ. ಹೀಗಾಗಿ ಲಾಕ್ ಡೌನ್ ಮಾಡುವ ಪರಿಸ್ಥತಿ ಬಂದರೂ ಬರಬಹುದು ಜನ ಹುಷಾರಾಗಿರಬೇಕು ಎಂದರು.
ನಾನು ಪ್ರತಿ ದಿನ 600 ಕಿ.ಮೀ ಸಂಚರರಿಸುತ್ತಿದ್ದೇನೆ. ಹೋದ ಎಲ್ಲ ಕಡೆ ಜನ ಮುತ್ತಿಕೊಳ್ಳುತ್ತಾರೆ. 50ಕ್ಕೂ ಹೆಚ್ಚು ಜನ ಸೆಲ್ಫಿ ತೆಗೆದುಕೊಳ್ಳಲು ಬರುತ್ತಾರೆ. ಈ ವೇಳೆ ಅವರು ನನ್ನ ಬಳಿಯೇ ಬರುತ್ತಾರೆ. ಹೀಗಾಗಿ ನಾನು ಜನರಲ್ಲಿ ಮಾಸ್ಕ್ ಧರಿಸುವಂತೆ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದರು.
ನಾನು ದೇವರ ಮೇಲೆ ಭಾರ ಹಾಕಿ ಓಡಾಡುತ್ತಿದ್ದೇನೆ. ದೇವರ ದಯ ಸದ್ಯ ನಾವು ಉಳಿದುಕೊಂಡಿದ್ದೇವೆ. ಸೋಂಕು ಸಂಪೂರ್ಣ ಹೋಗಬೇಕು. ನಾವು ಜಾಗೃತರಾಗಿರಬೇಕು. ಹೀಗಾಗಿ ಎಲ್ಲರೂ ಮಾಸ್ಕ್ ಧರಿಸಿ ಎಂದು ಮನವಿ ಮಾಡಿಕೊಂಡರು.
Spike in covid cases of covid wave two lockdown is a better idea says Kumaraswamy to media persons in Bangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm