ಬ್ರೇಕಿಂಗ್ ನ್ಯೂಸ್
19-03-21 09:37 pm Headline Karnataka News Network ಕರ್ನಾಟಕ
ಭಟ್ಕಳ, ಮಾ.19 : ಇಲ್ಲಿನ ಮುರುಡೇಶ್ವರ ನ್ಯಾಶನಲ್ ಹೈಸ್ಕೂಲ್ ಬಳಿ 1995 ರಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 26 ವರ್ಷಗಳ ಬಳಿಕ ಮುರುಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಭಟ್ಕಳದ ಮದಿನಾ ಕಾಲೋನಿ ನಿವಾಸಿ ನಝೀರ್ ಅಹ್ಮದ್(48) ಬಂಧಿತ ಆರೋಪಿ. ಪ್ರಕರಣದ ನಂತರ ಮುಂಬೈ ಮತ್ತು ದುಬೈಯಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಭಟ್ಕಳ ಪೊಲೀಸ್ ವೃತ್ತ ನಿರೀಕ್ಷ ದಿವಾಕರ ಪಿ.ಎಂ. ಅವರ ನೇತೃತ್ವದಲ್ಲಿ ಮುರ್ಡೇಶ್ವರ ಪಿ.ಎಸ್.ಐ ರವೀಂದ್ರ ಬಿರಾದಾರ, ಸಿಬ್ಬಂದಿಗಳಾದ ಮಂಜುನಾಥ ಗೌಡರ ಎ.ಎಸ್.ಐ, ಭಟ್ಕಳ ಗ್ರಾಮೀಣ ಮೊಲೀಸ್ ಠಾಣೆ, ನಾಗರಾಜ ಮೊಗೇರ ಸಿ.ಹೆಚ್.ಸಿ, ಭಟ್ಕಳ ಶಹರ ಪೊಲೀಸ್ ಠಾಣೆ, ಲಕ್ಷಣ ಪೂಜಾರಿ, ಸಿ.ಪಿ.ಸಿ, ಮುರ್ಡೇಶ್ವರ ಪೊಲೀಸ್ ಠಾಣೆ ಇವರನ್ನೊಳಗೊಂಡ ತಂಡವು ಆರೋಪಿಯನ್ನು ಬಂಧಿಸಿದ್ದಾರೆ.
A prime accused in the Murder case has been arrested after 26 years of committing a crime in Bhatkal.
08-08-25 11:20 am
Bangalore Correspondent
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 04:42 pm
Mangalore Correspondent
Full Powers, Dharmasthala SIT, Police: ಧರ್ಮಸ...
08-08-25 01:19 pm
ಗೋಹತ್ಯೆ ಕಾನೂನು ಹಿಂಪಡೆದ ರೀತಿಯಲ್ಲೇ ವಿದ್ಯುತ್ ನೌಕ...
08-08-25 12:24 pm
ಜಾಲತಾಣದಲ್ಲಿ ಅತಿರೇಕದ ಹೇಳಿಕೆ ; ಗಿರೀಶ್ ಮಟ್ಟೆಣ್ಣನ...
07-08-25 11:01 pm
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
08-08-25 12:30 pm
Bangalore Correspondent
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm
Bengalore Cyber-crime: 80 ವರ್ಷದ ವೃದ್ಧನಿಗೆ ಒಂದ...
07-08-25 08:59 pm
Kudla Rampage Attack, Ajay Anchan, Dharmastha...
06-08-25 08:02 pm