ಬ್ರೇಕಿಂಗ್ ನ್ಯೂಸ್
19-03-21 09:37 pm Headline Karnataka News Network ಕರ್ನಾಟಕ
ಭಟ್ಕಳ, ಮಾ.19 : ಇಲ್ಲಿನ ಮುರುಡೇಶ್ವರ ನ್ಯಾಶನಲ್ ಹೈಸ್ಕೂಲ್ ಬಳಿ 1995 ರಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 26 ವರ್ಷಗಳ ಬಳಿಕ ಮುರುಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಭಟ್ಕಳದ ಮದಿನಾ ಕಾಲೋನಿ ನಿವಾಸಿ ನಝೀರ್ ಅಹ್ಮದ್(48) ಬಂಧಿತ ಆರೋಪಿ. ಪ್ರಕರಣದ ನಂತರ ಮುಂಬೈ ಮತ್ತು ದುಬೈಯಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಭಟ್ಕಳ ಪೊಲೀಸ್ ವೃತ್ತ ನಿರೀಕ್ಷ ದಿವಾಕರ ಪಿ.ಎಂ. ಅವರ ನೇತೃತ್ವದಲ್ಲಿ ಮುರ್ಡೇಶ್ವರ ಪಿ.ಎಸ್.ಐ ರವೀಂದ್ರ ಬಿರಾದಾರ, ಸಿಬ್ಬಂದಿಗಳಾದ ಮಂಜುನಾಥ ಗೌಡರ ಎ.ಎಸ್.ಐ, ಭಟ್ಕಳ ಗ್ರಾಮೀಣ ಮೊಲೀಸ್ ಠಾಣೆ, ನಾಗರಾಜ ಮೊಗೇರ ಸಿ.ಹೆಚ್.ಸಿ, ಭಟ್ಕಳ ಶಹರ ಪೊಲೀಸ್ ಠಾಣೆ, ಲಕ್ಷಣ ಪೂಜಾರಿ, ಸಿ.ಪಿ.ಸಿ, ಮುರ್ಡೇಶ್ವರ ಪೊಲೀಸ್ ಠಾಣೆ ಇವರನ್ನೊಳಗೊಂಡ ತಂಡವು ಆರೋಪಿಯನ್ನು ಬಂಧಿಸಿದ್ದಾರೆ.
A prime accused in the Murder case has been arrested after 26 years of committing a crime in Bhatkal.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm