ಬ್ರೇಕಿಂಗ್ ನ್ಯೂಸ್
19-03-21 09:37 pm Headline Karnataka News Network ಕರ್ನಾಟಕ
ಭಟ್ಕಳ, ಮಾ.19 : ಇಲ್ಲಿನ ಮುರುಡೇಶ್ವರ ನ್ಯಾಶನಲ್ ಹೈಸ್ಕೂಲ್ ಬಳಿ 1995 ರಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 26 ವರ್ಷಗಳ ಬಳಿಕ ಮುರುಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಭಟ್ಕಳದ ಮದಿನಾ ಕಾಲೋನಿ ನಿವಾಸಿ ನಝೀರ್ ಅಹ್ಮದ್(48) ಬಂಧಿತ ಆರೋಪಿ. ಪ್ರಕರಣದ ನಂತರ ಮುಂಬೈ ಮತ್ತು ದುಬೈಯಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಭಟ್ಕಳ ಪೊಲೀಸ್ ವೃತ್ತ ನಿರೀಕ್ಷ ದಿವಾಕರ ಪಿ.ಎಂ. ಅವರ ನೇತೃತ್ವದಲ್ಲಿ ಮುರ್ಡೇಶ್ವರ ಪಿ.ಎಸ್.ಐ ರವೀಂದ್ರ ಬಿರಾದಾರ, ಸಿಬ್ಬಂದಿಗಳಾದ ಮಂಜುನಾಥ ಗೌಡರ ಎ.ಎಸ್.ಐ, ಭಟ್ಕಳ ಗ್ರಾಮೀಣ ಮೊಲೀಸ್ ಠಾಣೆ, ನಾಗರಾಜ ಮೊಗೇರ ಸಿ.ಹೆಚ್.ಸಿ, ಭಟ್ಕಳ ಶಹರ ಪೊಲೀಸ್ ಠಾಣೆ, ಲಕ್ಷಣ ಪೂಜಾರಿ, ಸಿ.ಪಿ.ಸಿ, ಮುರ್ಡೇಶ್ವರ ಪೊಲೀಸ್ ಠಾಣೆ ಇವರನ್ನೊಳಗೊಂಡ ತಂಡವು ಆರೋಪಿಯನ್ನು ಬಂಧಿಸಿದ್ದಾರೆ.
A prime accused in the Murder case has been arrested after 26 years of committing a crime in Bhatkal.
11-12-25 10:57 pm
Bangalore Correspondent
Kalaburgi Accident, Three Killed: ರಾಜ್ಯದಲ್ಲಿ...
11-12-25 10:47 pm
ಗಾಂಜಾಕ್ಕಾಗಿ ಕಾರವಾರ ಜೈಲಿನಲ್ಲಿ ಕೈದಿಗಳ ಗಲಾಟೆ ; ಜ...
11-12-25 08:03 pm
Padubidri, Accident: ಪಡುಬಿದ್ರಿಯಲ್ಲಿ ಮತ್ತೊಂದು...
11-12-25 03:29 pm
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ...
11-12-25 12:44 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
11-12-25 10:55 pm
Mangalore Correspondent
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
11-12-25 09:53 pm
HK News Desk
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am