ಬ್ರೇಕಿಂಗ್ ನ್ಯೂಸ್
19-03-21 09:37 pm Headline Karnataka News Network ಕರ್ನಾಟಕ
ಭಟ್ಕಳ, ಮಾ.19 : ಇಲ್ಲಿನ ಮುರುಡೇಶ್ವರ ನ್ಯಾಶನಲ್ ಹೈಸ್ಕೂಲ್ ಬಳಿ 1995 ರಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 26 ವರ್ಷಗಳ ಬಳಿಕ ಮುರುಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಭಟ್ಕಳದ ಮದಿನಾ ಕಾಲೋನಿ ನಿವಾಸಿ ನಝೀರ್ ಅಹ್ಮದ್(48) ಬಂಧಿತ ಆರೋಪಿ. ಪ್ರಕರಣದ ನಂತರ ಮುಂಬೈ ಮತ್ತು ದುಬೈಯಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಭಟ್ಕಳ ಪೊಲೀಸ್ ವೃತ್ತ ನಿರೀಕ್ಷ ದಿವಾಕರ ಪಿ.ಎಂ. ಅವರ ನೇತೃತ್ವದಲ್ಲಿ ಮುರ್ಡೇಶ್ವರ ಪಿ.ಎಸ್.ಐ ರವೀಂದ್ರ ಬಿರಾದಾರ, ಸಿಬ್ಬಂದಿಗಳಾದ ಮಂಜುನಾಥ ಗೌಡರ ಎ.ಎಸ್.ಐ, ಭಟ್ಕಳ ಗ್ರಾಮೀಣ ಮೊಲೀಸ್ ಠಾಣೆ, ನಾಗರಾಜ ಮೊಗೇರ ಸಿ.ಹೆಚ್.ಸಿ, ಭಟ್ಕಳ ಶಹರ ಪೊಲೀಸ್ ಠಾಣೆ, ಲಕ್ಷಣ ಪೂಜಾರಿ, ಸಿ.ಪಿ.ಸಿ, ಮುರ್ಡೇಶ್ವರ ಪೊಲೀಸ್ ಠಾಣೆ ಇವರನ್ನೊಳಗೊಂಡ ತಂಡವು ಆರೋಪಿಯನ್ನು ಬಂಧಿಸಿದ್ದಾರೆ.
A prime accused in the Murder case has been arrested after 26 years of committing a crime in Bhatkal.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm