ಬ್ರೇಕಿಂಗ್ ನ್ಯೂಸ್
19-03-21 09:58 pm Headline Karnataka News Network ಕರ್ನಾಟಕ
ಉಡುಪಿ, ಮಾ.19 : ಕರಾವಳಿ ಭಾಗದಿಂದ ದೇಶ ಸೇವೆಗೆ ಹೋಗುವವರ ಸಂಖ್ಯೆ ತೀರಾ ಕಡಿಮೆ. ಆದ್ರೆ ಉಡುಪಿಯಲ್ಲಿ ಕಳೆದೆರಡು ದಿನಗಳಿಂದ ಸೇನಾ ನೇಮಕಾತಿ ನಡೆಯುತ್ತಿದ್ದು ಸಾವಿರಾರು ಮಂದಿ ಯುವಕರು ಭಾಗಿಯಾಗಿದ್ದಾರೆ. ಆದರೆ, ಯುವಕರಿಗೆ ಮೂಲ ಸೌಕರ್ಯಗಳಿಲ್ಲದೇ ರಸ್ತೆಯಲ್ಲಿಯೇ ಮಲಗಿ ನಿದ್ರಿಸುತ್ತಿದ್ದಾರೆ.
ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಸೇನಾ ನೇಮಕಾತಿ ನಡೆಯುತ್ತಿದ್ದು ರಾಜ್ಯದ ನಾನಾ ಭಾಗಗಳಿಂದ 3000 ಕ್ಕೂ ಅಧಿಕ ಮಂದಿ ಯುವಕರು ಬಂದಿದ್ದಾರೆ., ಆದರೆ ಹೀಗೆ ಬಂದ ಯುವಕರಿಗೆ ಜಿಲ್ಲಾಡಳಿತ ಸರಿಯಾದ ಸೌಕರ್ಯ ಒದಗಿಸಿಲ್ಲ. ಇದರಿಂದಾಗಿ ಕಳೆದೆರಡು ದಿನಗಳಿಂದಲೂ ಯುವಕರು ಪಾರ್ಕ್, ರಸ್ತೆ, ಪುಟ್ ಪಾತ್ ಮೇಲೆ ಮಲಗಿ ರಾತ್ರಿ ಕಳೆಯುತ್ತಿದ್ದಾರೆ.

ದೇಶ ಸೇವೆಯ ಬಗ್ಗೆ ಮಾತನಾಡುವ ರಾಜಕೀಯ ಪಕ್ಷಗಳು ಆಡಳಿತದಲ್ಲಿದ್ದರೂ, ಭವಿಷ್ಯದಲ್ಲಿ ದೇಶ ಸೇವೆಗೆ ಸಜ್ಜಾಗುತ್ತಿರುವ ಯುವಕರಿಗೆ ಕನಿಷ್ಠ ಮೂಲಸೌಕರ್ಯದ ವ್ಯವಸ್ಥೆ ಕಲ್ಪಿಸದಿರುವುದಕ್ಕೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿಯೂ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಸೇನಾ ನೇಮಕಾತಿಗೆ ಬರುವವರಿಗೆ ದೇಗುಲ ಸಭಾಂಗಣಗಳಲ್ಲಿ ವಸತಿ ಕಲ್ಪಿಸಲಾಗಿದೆ. ಮೈದಾನದಲ್ಲಿಯೂ ವ್ಯವಸ್ಥೆಯನ್ನು ಮಾಡಲಾಗಿದೆ. ಆದರೆ ಯುವಕರು ಒಂದು ದಿನ ಮೊದಲೇ ಬರುವುದರಿಂದ ಬೇಗನೆ ಸರತಿ ನಿಲ್ಲುವುದಕ್ಕಾಗಿ ರಸ್ತೆಯಲ್ಲಿ ಮಲಗುತ್ತಿದ್ದಾರೆ ಅನ್ನೋದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸಮರ್ಥನೆ.
Youths who had arrived for army selection camp Udupi we're found sleeping on the roads at Udupi. The pictures of this have gone viral on social media.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am