ಬ್ರೇಕಿಂಗ್ ನ್ಯೂಸ್
19-03-21 09:58 pm Headline Karnataka News Network ಕರ್ನಾಟಕ
ಉಡುಪಿ, ಮಾ.19 : ಕರಾವಳಿ ಭಾಗದಿಂದ ದೇಶ ಸೇವೆಗೆ ಹೋಗುವವರ ಸಂಖ್ಯೆ ತೀರಾ ಕಡಿಮೆ. ಆದ್ರೆ ಉಡುಪಿಯಲ್ಲಿ ಕಳೆದೆರಡು ದಿನಗಳಿಂದ ಸೇನಾ ನೇಮಕಾತಿ ನಡೆಯುತ್ತಿದ್ದು ಸಾವಿರಾರು ಮಂದಿ ಯುವಕರು ಭಾಗಿಯಾಗಿದ್ದಾರೆ. ಆದರೆ, ಯುವಕರಿಗೆ ಮೂಲ ಸೌಕರ್ಯಗಳಿಲ್ಲದೇ ರಸ್ತೆಯಲ್ಲಿಯೇ ಮಲಗಿ ನಿದ್ರಿಸುತ್ತಿದ್ದಾರೆ.
ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಸೇನಾ ನೇಮಕಾತಿ ನಡೆಯುತ್ತಿದ್ದು ರಾಜ್ಯದ ನಾನಾ ಭಾಗಗಳಿಂದ 3000 ಕ್ಕೂ ಅಧಿಕ ಮಂದಿ ಯುವಕರು ಬಂದಿದ್ದಾರೆ., ಆದರೆ ಹೀಗೆ ಬಂದ ಯುವಕರಿಗೆ ಜಿಲ್ಲಾಡಳಿತ ಸರಿಯಾದ ಸೌಕರ್ಯ ಒದಗಿಸಿಲ್ಲ. ಇದರಿಂದಾಗಿ ಕಳೆದೆರಡು ದಿನಗಳಿಂದಲೂ ಯುವಕರು ಪಾರ್ಕ್, ರಸ್ತೆ, ಪುಟ್ ಪಾತ್ ಮೇಲೆ ಮಲಗಿ ರಾತ್ರಿ ಕಳೆಯುತ್ತಿದ್ದಾರೆ.

ದೇಶ ಸೇವೆಯ ಬಗ್ಗೆ ಮಾತನಾಡುವ ರಾಜಕೀಯ ಪಕ್ಷಗಳು ಆಡಳಿತದಲ್ಲಿದ್ದರೂ, ಭವಿಷ್ಯದಲ್ಲಿ ದೇಶ ಸೇವೆಗೆ ಸಜ್ಜಾಗುತ್ತಿರುವ ಯುವಕರಿಗೆ ಕನಿಷ್ಠ ಮೂಲಸೌಕರ್ಯದ ವ್ಯವಸ್ಥೆ ಕಲ್ಪಿಸದಿರುವುದಕ್ಕೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿಯೂ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಸೇನಾ ನೇಮಕಾತಿಗೆ ಬರುವವರಿಗೆ ದೇಗುಲ ಸಭಾಂಗಣಗಳಲ್ಲಿ ವಸತಿ ಕಲ್ಪಿಸಲಾಗಿದೆ. ಮೈದಾನದಲ್ಲಿಯೂ ವ್ಯವಸ್ಥೆಯನ್ನು ಮಾಡಲಾಗಿದೆ. ಆದರೆ ಯುವಕರು ಒಂದು ದಿನ ಮೊದಲೇ ಬರುವುದರಿಂದ ಬೇಗನೆ ಸರತಿ ನಿಲ್ಲುವುದಕ್ಕಾಗಿ ರಸ್ತೆಯಲ್ಲಿ ಮಲಗುತ್ತಿದ್ದಾರೆ ಅನ್ನೋದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸಮರ್ಥನೆ.
Youths who had arrived for army selection camp Udupi we're found sleeping on the roads at Udupi. The pictures of this have gone viral on social media.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm