ಬ್ರೇಕಿಂಗ್ ನ್ಯೂಸ್
20-03-21 02:50 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.20: ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂತನ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಸರಕಾರ್ಯವಾಹರ ಹುದ್ದೆಗೆ ಚುನಾವಣೆ ನಡೆದಿದ್ದು ಕರ್ನಾಟಕ ಮೂಲದ ದತ್ತಾತ್ರೇಯ ಹೊಸಬಾಳೆ ಅವರನ್ನು ಆಯ್ಕೆ ಮಾಡಲಾಗಿದೆ. ಅವರು 2009ರಿಂದ ಸಹ ಸರಕಾರ್ಯವಾಹರಾಗಿ ಇದ್ದರು.
ಕಳೆದ 12 ವರ್ಷಗಳಲ್ಲಿ ಸುರೇಶ್ ಭೈಯಾಜಿ ಜೋಷಿ ಸಹ ಸರಕಾರ್ಯವಾಹರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೂರು ವರ್ಷಗಳಿಗೊಮ್ಮೆ ನಡೆಯುವ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಈ ಮಹತ್ವದ ಹುದ್ದೆಯ ಆಯ್ಕೆ ನಡೆಯುತ್ತದೆ.
ಪ್ರತಿ ಬಾರಿ ನಾಗಪುರದಲ್ಲಿ ಪ್ರತಿನಿಧಿ ಸಭಾ ನಡೆಯುತ್ತದೆ. ಇದೇ ಮೊದಲ ಬಾರಿ ಬೆಂಗಳೂರಿನಲ್ಲಿ ಈ ಮಹತ್ವದ ಸಮಾವೇಶ ಆಯೋಜನೆ ಆಗಿತ್ತು. ಇಲ್ಲಿ ನಡೆದ ಪ್ರತಿನಿಧಿ ಸಭಾ ಸಮಾವೇಶದಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಿದ್ದ 400 ಪ್ರತಿನಿಧಿಗಳು ಸರಕಾರ್ಯವಾಹರ ಹುದ್ದೆಗೆ ಆಯ್ಕೆ ನಡೆಸುತ್ತಾರೆ. ಈ ಬಾರಿ ಮನಮೋಹನ್ ವೈದ್ಯ, ಸಿ.ಆರ್ ಮುಕುಂದ್ ಸರಕಾರ್ಯವಾಹ ಹುದ್ದೆಗೇರುವಲ್ಲಿ ರೇಸಿನಲ್ಲಿದ್ದರು ಎನ್ನಲಾಗಿತ್ತು.
Bangaluru : Akhil Bharatiya Pratinidhi Sabha of RSS elected Shri Dattatreya Hosabale as its ‘Sarkaryavah’. He was Sah Sarkaryavah of RSS since 2009. pic.twitter.com/ZZetAvuTo4
— RSS (@RSSorg) March 20, 2021
The Rashtriya Swayamsevak Sangh (RSS) on Saturday saw a change of guard with Dattatreya Hosabale being elected as its ‘Sarkaryavah’.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm