ಬ್ರೇಕಿಂಗ್ ನ್ಯೂಸ್
20-03-21 02:50 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.20: ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂತನ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಸರಕಾರ್ಯವಾಹರ ಹುದ್ದೆಗೆ ಚುನಾವಣೆ ನಡೆದಿದ್ದು ಕರ್ನಾಟಕ ಮೂಲದ ದತ್ತಾತ್ರೇಯ ಹೊಸಬಾಳೆ ಅವರನ್ನು ಆಯ್ಕೆ ಮಾಡಲಾಗಿದೆ. ಅವರು 2009ರಿಂದ ಸಹ ಸರಕಾರ್ಯವಾಹರಾಗಿ ಇದ್ದರು.
ಕಳೆದ 12 ವರ್ಷಗಳಲ್ಲಿ ಸುರೇಶ್ ಭೈಯಾಜಿ ಜೋಷಿ ಸಹ ಸರಕಾರ್ಯವಾಹರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೂರು ವರ್ಷಗಳಿಗೊಮ್ಮೆ ನಡೆಯುವ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಈ ಮಹತ್ವದ ಹುದ್ದೆಯ ಆಯ್ಕೆ ನಡೆಯುತ್ತದೆ.


ಪ್ರತಿ ಬಾರಿ ನಾಗಪುರದಲ್ಲಿ ಪ್ರತಿನಿಧಿ ಸಭಾ ನಡೆಯುತ್ತದೆ. ಇದೇ ಮೊದಲ ಬಾರಿ ಬೆಂಗಳೂರಿನಲ್ಲಿ ಈ ಮಹತ್ವದ ಸಮಾವೇಶ ಆಯೋಜನೆ ಆಗಿತ್ತು. ಇಲ್ಲಿ ನಡೆದ ಪ್ರತಿನಿಧಿ ಸಭಾ ಸಮಾವೇಶದಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಿದ್ದ 400 ಪ್ರತಿನಿಧಿಗಳು ಸರಕಾರ್ಯವಾಹರ ಹುದ್ದೆಗೆ ಆಯ್ಕೆ ನಡೆಸುತ್ತಾರೆ. ಈ ಬಾರಿ ಮನಮೋಹನ್ ವೈದ್ಯ, ಸಿ.ಆರ್ ಮುಕುಂದ್ ಸರಕಾರ್ಯವಾಹ ಹುದ್ದೆಗೇರುವಲ್ಲಿ ರೇಸಿನಲ್ಲಿದ್ದರು ಎನ್ನಲಾಗಿತ್ತು.
Bangaluru : Akhil Bharatiya Pratinidhi Sabha of RSS elected Shri Dattatreya Hosabale as its ‘Sarkaryavah’. He was Sah Sarkaryavah of RSS since 2009. pic.twitter.com/ZZetAvuTo4
— RSS (@RSSorg) March 20, 2021
The Rashtriya Swayamsevak Sangh (RSS) on Saturday saw a change of guard with Dattatreya Hosabale being elected as its ‘Sarkaryavah’.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm