ಬ್ರೇಕಿಂಗ್ ನ್ಯೂಸ್
20-03-21 02:50 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.20: ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂತನ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಸರಕಾರ್ಯವಾಹರ ಹುದ್ದೆಗೆ ಚುನಾವಣೆ ನಡೆದಿದ್ದು ಕರ್ನಾಟಕ ಮೂಲದ ದತ್ತಾತ್ರೇಯ ಹೊಸಬಾಳೆ ಅವರನ್ನು ಆಯ್ಕೆ ಮಾಡಲಾಗಿದೆ. ಅವರು 2009ರಿಂದ ಸಹ ಸರಕಾರ್ಯವಾಹರಾಗಿ ಇದ್ದರು.
ಕಳೆದ 12 ವರ್ಷಗಳಲ್ಲಿ ಸುರೇಶ್ ಭೈಯಾಜಿ ಜೋಷಿ ಸಹ ಸರಕಾರ್ಯವಾಹರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೂರು ವರ್ಷಗಳಿಗೊಮ್ಮೆ ನಡೆಯುವ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಈ ಮಹತ್ವದ ಹುದ್ದೆಯ ಆಯ್ಕೆ ನಡೆಯುತ್ತದೆ.


ಪ್ರತಿ ಬಾರಿ ನಾಗಪುರದಲ್ಲಿ ಪ್ರತಿನಿಧಿ ಸಭಾ ನಡೆಯುತ್ತದೆ. ಇದೇ ಮೊದಲ ಬಾರಿ ಬೆಂಗಳೂರಿನಲ್ಲಿ ಈ ಮಹತ್ವದ ಸಮಾವೇಶ ಆಯೋಜನೆ ಆಗಿತ್ತು. ಇಲ್ಲಿ ನಡೆದ ಪ್ರತಿನಿಧಿ ಸಭಾ ಸಮಾವೇಶದಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಿದ್ದ 400 ಪ್ರತಿನಿಧಿಗಳು ಸರಕಾರ್ಯವಾಹರ ಹುದ್ದೆಗೆ ಆಯ್ಕೆ ನಡೆಸುತ್ತಾರೆ. ಈ ಬಾರಿ ಮನಮೋಹನ್ ವೈದ್ಯ, ಸಿ.ಆರ್ ಮುಕುಂದ್ ಸರಕಾರ್ಯವಾಹ ಹುದ್ದೆಗೇರುವಲ್ಲಿ ರೇಸಿನಲ್ಲಿದ್ದರು ಎನ್ನಲಾಗಿತ್ತು.
Bangaluru : Akhil Bharatiya Pratinidhi Sabha of RSS elected Shri Dattatreya Hosabale as its ‘Sarkaryavah’. He was Sah Sarkaryavah of RSS since 2009. pic.twitter.com/ZZetAvuTo4
— RSS (@RSSorg) March 20, 2021
The Rashtriya Swayamsevak Sangh (RSS) on Saturday saw a change of guard with Dattatreya Hosabale being elected as its ‘Sarkaryavah’.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm