ಬ್ರೇಕಿಂಗ್ ನ್ಯೂಸ್
20-03-21 02:50 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.20: ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂತನ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಸರಕಾರ್ಯವಾಹರ ಹುದ್ದೆಗೆ ಚುನಾವಣೆ ನಡೆದಿದ್ದು ಕರ್ನಾಟಕ ಮೂಲದ ದತ್ತಾತ್ರೇಯ ಹೊಸಬಾಳೆ ಅವರನ್ನು ಆಯ್ಕೆ ಮಾಡಲಾಗಿದೆ. ಅವರು 2009ರಿಂದ ಸಹ ಸರಕಾರ್ಯವಾಹರಾಗಿ ಇದ್ದರು.
ಕಳೆದ 12 ವರ್ಷಗಳಲ್ಲಿ ಸುರೇಶ್ ಭೈಯಾಜಿ ಜೋಷಿ ಸಹ ಸರಕಾರ್ಯವಾಹರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೂರು ವರ್ಷಗಳಿಗೊಮ್ಮೆ ನಡೆಯುವ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಈ ಮಹತ್ವದ ಹುದ್ದೆಯ ಆಯ್ಕೆ ನಡೆಯುತ್ತದೆ.
ಪ್ರತಿ ಬಾರಿ ನಾಗಪುರದಲ್ಲಿ ಪ್ರತಿನಿಧಿ ಸಭಾ ನಡೆಯುತ್ತದೆ. ಇದೇ ಮೊದಲ ಬಾರಿ ಬೆಂಗಳೂರಿನಲ್ಲಿ ಈ ಮಹತ್ವದ ಸಮಾವೇಶ ಆಯೋಜನೆ ಆಗಿತ್ತು. ಇಲ್ಲಿ ನಡೆದ ಪ್ರತಿನಿಧಿ ಸಭಾ ಸಮಾವೇಶದಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಿದ್ದ 400 ಪ್ರತಿನಿಧಿಗಳು ಸರಕಾರ್ಯವಾಹರ ಹುದ್ದೆಗೆ ಆಯ್ಕೆ ನಡೆಸುತ್ತಾರೆ. ಈ ಬಾರಿ ಮನಮೋಹನ್ ವೈದ್ಯ, ಸಿ.ಆರ್ ಮುಕುಂದ್ ಸರಕಾರ್ಯವಾಹ ಹುದ್ದೆಗೇರುವಲ್ಲಿ ರೇಸಿನಲ್ಲಿದ್ದರು ಎನ್ನಲಾಗಿತ್ತು.
Bangaluru : Akhil Bharatiya Pratinidhi Sabha of RSS elected Shri Dattatreya Hosabale as its ‘Sarkaryavah’. He was Sah Sarkaryavah of RSS since 2009. pic.twitter.com/ZZetAvuTo4
— RSS (@RSSorg) March 20, 2021
The Rashtriya Swayamsevak Sangh (RSS) on Saturday saw a change of guard with Dattatreya Hosabale being elected as its ‘Sarkaryavah’.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm