ಬ್ರೇಕಿಂಗ್ ನ್ಯೂಸ್
21-03-21 11:57 am Headline Karnataka News Network ಕರ್ನಾಟಕ
ಬ್ರಹ್ಮಾವರ, ಮಾ.21 : ಇಲ್ಲಿನ ನೈಲಾಡಿ ಸಮೀಪ ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ ನಸುಕಿನ ವೇಳೆ ಮನೆಯ ಕೋಣೆಯೊಳಗೆ ಬಂಧಿಯಾದ ಘಟನೆ ನಡೆದಿದೆ.
ಇಂದು ನಸುಕಿನಲ್ಲಿ ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ, ಹೆದರಿದ ನಾಯಿ ಜೊತೆ ಮನೆಯ ಕೋಣೆಯೊಳಗೆ ನುಗ್ಗಿ ಸೇರಿದೆ. ಕೋಣೆಯೊಳಗೆ ಸದ್ದು ಕೇಳಿ ಮನೆಯವರು ಎಚ್ಚರಗೊಂಡು ಕೋಣೆಯ ಬಾಗಿಲು ಹಾಕಿದ್ದಾರೆ. ನಂತರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು ಕೂಡಲೇ ಆಗಮಿಸಿದ ತಂಡ ಚಿರತೆಯನ್ನು ಬಂಧಿಸಿದೆ.

ಸ್ಥಳಕ್ಕೆ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ನಾಯ್ಕ್, ಸಿಬ್ಬಂದಿ ರವಿ, ರವೀಂದ್ರ, ಸಂತೋಷ್ ಜೋಗಿ, ವಿಠಲ್ ನಾಯ್ಕ್, ಲಕ್ಷ್ಮಣ, ಶಿವು, ಸುದೀಪ್ ಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಬೋನು ಇಟ್ಟು ಅರಣ್ಯ ಇಲಾಖೆ ಸಿಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ಚಿರತೆಯನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಒಯ್ದಿದ್ದಾರೆ. ಸ್ಥಳದಲ್ಲಿ ಪರಿಸರದ ನೂರಾರು ಗ್ರಾಮಸ್ಥರು ನೆರೆದಿದ್ದರು. ಒಂದೂವರೆ ಗಂಟೆಯ ನಿರಂತರ ಕಾರ್ಯಾಚರಣೆ ನಡೆಸಿ ಚಿರತೆಯನ್ನು ರಕ್ಷಿಸಲಾಯಿತು. ಬಳಿಕ ಸಾಯಿಬರ್ಕಟ್ಟೆ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಮೀಸಲು ಅರಣ್ಯದಲ್ಲಿ ಚಿರತೆಯನ್ನು ಬಿಡಲಾಯಿತು.
A Cheetah was trapped inside a house at Bramavara in Udupi after chasing Dog. The forest official have trapped the cheetah and left it to the forest.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm