ಬ್ರೇಕಿಂಗ್ ನ್ಯೂಸ್
21-03-21 11:57 am Headline Karnataka News Network ಕರ್ನಾಟಕ
ಬ್ರಹ್ಮಾವರ, ಮಾ.21 : ಇಲ್ಲಿನ ನೈಲಾಡಿ ಸಮೀಪ ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ ನಸುಕಿನ ವೇಳೆ ಮನೆಯ ಕೋಣೆಯೊಳಗೆ ಬಂಧಿಯಾದ ಘಟನೆ ನಡೆದಿದೆ.
ಇಂದು ನಸುಕಿನಲ್ಲಿ ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ, ಹೆದರಿದ ನಾಯಿ ಜೊತೆ ಮನೆಯ ಕೋಣೆಯೊಳಗೆ ನುಗ್ಗಿ ಸೇರಿದೆ. ಕೋಣೆಯೊಳಗೆ ಸದ್ದು ಕೇಳಿ ಮನೆಯವರು ಎಚ್ಚರಗೊಂಡು ಕೋಣೆಯ ಬಾಗಿಲು ಹಾಕಿದ್ದಾರೆ. ನಂತರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು ಕೂಡಲೇ ಆಗಮಿಸಿದ ತಂಡ ಚಿರತೆಯನ್ನು ಬಂಧಿಸಿದೆ.

ಸ್ಥಳಕ್ಕೆ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ನಾಯ್ಕ್, ಸಿಬ್ಬಂದಿ ರವಿ, ರವೀಂದ್ರ, ಸಂತೋಷ್ ಜೋಗಿ, ವಿಠಲ್ ನಾಯ್ಕ್, ಲಕ್ಷ್ಮಣ, ಶಿವು, ಸುದೀಪ್ ಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಬೋನು ಇಟ್ಟು ಅರಣ್ಯ ಇಲಾಖೆ ಸಿಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ಚಿರತೆಯನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಒಯ್ದಿದ್ದಾರೆ. ಸ್ಥಳದಲ್ಲಿ ಪರಿಸರದ ನೂರಾರು ಗ್ರಾಮಸ್ಥರು ನೆರೆದಿದ್ದರು. ಒಂದೂವರೆ ಗಂಟೆಯ ನಿರಂತರ ಕಾರ್ಯಾಚರಣೆ ನಡೆಸಿ ಚಿರತೆಯನ್ನು ರಕ್ಷಿಸಲಾಯಿತು. ಬಳಿಕ ಸಾಯಿಬರ್ಕಟ್ಟೆ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಮೀಸಲು ಅರಣ್ಯದಲ್ಲಿ ಚಿರತೆಯನ್ನು ಬಿಡಲಾಯಿತು.
A Cheetah was trapped inside a house at Bramavara in Udupi after chasing Dog. The forest official have trapped the cheetah and left it to the forest.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm