ಬ್ರೇಕಿಂಗ್ ನ್ಯೂಸ್
21-03-21 11:57 am Headline Karnataka News Network ಕರ್ನಾಟಕ
ಬ್ರಹ್ಮಾವರ, ಮಾ.21 : ಇಲ್ಲಿನ ನೈಲಾಡಿ ಸಮೀಪ ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ ನಸುಕಿನ ವೇಳೆ ಮನೆಯ ಕೋಣೆಯೊಳಗೆ ಬಂಧಿಯಾದ ಘಟನೆ ನಡೆದಿದೆ.
ಇಂದು ನಸುಕಿನಲ್ಲಿ ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ, ಹೆದರಿದ ನಾಯಿ ಜೊತೆ ಮನೆಯ ಕೋಣೆಯೊಳಗೆ ನುಗ್ಗಿ ಸೇರಿದೆ. ಕೋಣೆಯೊಳಗೆ ಸದ್ದು ಕೇಳಿ ಮನೆಯವರು ಎಚ್ಚರಗೊಂಡು ಕೋಣೆಯ ಬಾಗಿಲು ಹಾಕಿದ್ದಾರೆ. ನಂತರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು ಕೂಡಲೇ ಆಗಮಿಸಿದ ತಂಡ ಚಿರತೆಯನ್ನು ಬಂಧಿಸಿದೆ.

ಸ್ಥಳಕ್ಕೆ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ನಾಯ್ಕ್, ಸಿಬ್ಬಂದಿ ರವಿ, ರವೀಂದ್ರ, ಸಂತೋಷ್ ಜೋಗಿ, ವಿಠಲ್ ನಾಯ್ಕ್, ಲಕ್ಷ್ಮಣ, ಶಿವು, ಸುದೀಪ್ ಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಬೋನು ಇಟ್ಟು ಅರಣ್ಯ ಇಲಾಖೆ ಸಿಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ಚಿರತೆಯನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಒಯ್ದಿದ್ದಾರೆ. ಸ್ಥಳದಲ್ಲಿ ಪರಿಸರದ ನೂರಾರು ಗ್ರಾಮಸ್ಥರು ನೆರೆದಿದ್ದರು. ಒಂದೂವರೆ ಗಂಟೆಯ ನಿರಂತರ ಕಾರ್ಯಾಚರಣೆ ನಡೆಸಿ ಚಿರತೆಯನ್ನು ರಕ್ಷಿಸಲಾಯಿತು. ಬಳಿಕ ಸಾಯಿಬರ್ಕಟ್ಟೆ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಮೀಸಲು ಅರಣ್ಯದಲ್ಲಿ ಚಿರತೆಯನ್ನು ಬಿಡಲಾಯಿತು.
A Cheetah was trapped inside a house at Bramavara in Udupi after chasing Dog. The forest official have trapped the cheetah and left it to the forest.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm