ಬ್ರೇಕಿಂಗ್ ನ್ಯೂಸ್
21-03-21 11:57 am Headline Karnataka News Network ಕರ್ನಾಟಕ
ಬ್ರಹ್ಮಾವರ, ಮಾ.21 : ಇಲ್ಲಿನ ನೈಲಾಡಿ ಸಮೀಪ ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ ನಸುಕಿನ ವೇಳೆ ಮನೆಯ ಕೋಣೆಯೊಳಗೆ ಬಂಧಿಯಾದ ಘಟನೆ ನಡೆದಿದೆ.
ಇಂದು ನಸುಕಿನಲ್ಲಿ ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ, ಹೆದರಿದ ನಾಯಿ ಜೊತೆ ಮನೆಯ ಕೋಣೆಯೊಳಗೆ ನುಗ್ಗಿ ಸೇರಿದೆ. ಕೋಣೆಯೊಳಗೆ ಸದ್ದು ಕೇಳಿ ಮನೆಯವರು ಎಚ್ಚರಗೊಂಡು ಕೋಣೆಯ ಬಾಗಿಲು ಹಾಕಿದ್ದಾರೆ. ನಂತರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು ಕೂಡಲೇ ಆಗಮಿಸಿದ ತಂಡ ಚಿರತೆಯನ್ನು ಬಂಧಿಸಿದೆ.

ಸ್ಥಳಕ್ಕೆ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ನಾಯ್ಕ್, ಸಿಬ್ಬಂದಿ ರವಿ, ರವೀಂದ್ರ, ಸಂತೋಷ್ ಜೋಗಿ, ವಿಠಲ್ ನಾಯ್ಕ್, ಲಕ್ಷ್ಮಣ, ಶಿವು, ಸುದೀಪ್ ಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಬೋನು ಇಟ್ಟು ಅರಣ್ಯ ಇಲಾಖೆ ಸಿಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ಚಿರತೆಯನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಒಯ್ದಿದ್ದಾರೆ. ಸ್ಥಳದಲ್ಲಿ ಪರಿಸರದ ನೂರಾರು ಗ್ರಾಮಸ್ಥರು ನೆರೆದಿದ್ದರು. ಒಂದೂವರೆ ಗಂಟೆಯ ನಿರಂತರ ಕಾರ್ಯಾಚರಣೆ ನಡೆಸಿ ಚಿರತೆಯನ್ನು ರಕ್ಷಿಸಲಾಯಿತು. ಬಳಿಕ ಸಾಯಿಬರ್ಕಟ್ಟೆ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಮೀಸಲು ಅರಣ್ಯದಲ್ಲಿ ಚಿರತೆಯನ್ನು ಬಿಡಲಾಯಿತು.
A Cheetah was trapped inside a house at Bramavara in Udupi after chasing Dog. The forest official have trapped the cheetah and left it to the forest.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm