ಬ್ರೇಕಿಂಗ್ ನ್ಯೂಸ್
21-03-21 11:57 am Headline Karnataka News Network ಕರ್ನಾಟಕ
ಬ್ರಹ್ಮಾವರ, ಮಾ.21 : ಇಲ್ಲಿನ ನೈಲಾಡಿ ಸಮೀಪ ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ ನಸುಕಿನ ವೇಳೆ ಮನೆಯ ಕೋಣೆಯೊಳಗೆ ಬಂಧಿಯಾದ ಘಟನೆ ನಡೆದಿದೆ.
ಇಂದು ನಸುಕಿನಲ್ಲಿ ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ, ಹೆದರಿದ ನಾಯಿ ಜೊತೆ ಮನೆಯ ಕೋಣೆಯೊಳಗೆ ನುಗ್ಗಿ ಸೇರಿದೆ. ಕೋಣೆಯೊಳಗೆ ಸದ್ದು ಕೇಳಿ ಮನೆಯವರು ಎಚ್ಚರಗೊಂಡು ಕೋಣೆಯ ಬಾಗಿಲು ಹಾಕಿದ್ದಾರೆ. ನಂತರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು ಕೂಡಲೇ ಆಗಮಿಸಿದ ತಂಡ ಚಿರತೆಯನ್ನು ಬಂಧಿಸಿದೆ.

ಸ್ಥಳಕ್ಕೆ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ನಾಯ್ಕ್, ಸಿಬ್ಬಂದಿ ರವಿ, ರವೀಂದ್ರ, ಸಂತೋಷ್ ಜೋಗಿ, ವಿಠಲ್ ನಾಯ್ಕ್, ಲಕ್ಷ್ಮಣ, ಶಿವು, ಸುದೀಪ್ ಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಬೋನು ಇಟ್ಟು ಅರಣ್ಯ ಇಲಾಖೆ ಸಿಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ಚಿರತೆಯನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಒಯ್ದಿದ್ದಾರೆ. ಸ್ಥಳದಲ್ಲಿ ಪರಿಸರದ ನೂರಾರು ಗ್ರಾಮಸ್ಥರು ನೆರೆದಿದ್ದರು. ಒಂದೂವರೆ ಗಂಟೆಯ ನಿರಂತರ ಕಾರ್ಯಾಚರಣೆ ನಡೆಸಿ ಚಿರತೆಯನ್ನು ರಕ್ಷಿಸಲಾಯಿತು. ಬಳಿಕ ಸಾಯಿಬರ್ಕಟ್ಟೆ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಮೀಸಲು ಅರಣ್ಯದಲ್ಲಿ ಚಿರತೆಯನ್ನು ಬಿಡಲಾಯಿತು.
A Cheetah was trapped inside a house at Bramavara in Udupi after chasing Dog. The forest official have trapped the cheetah and left it to the forest.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm