ಬ್ರೇಕಿಂಗ್ ನ್ಯೂಸ್
21-03-21 04:34 pm Headline Karnataka News Network ಕರ್ನಾಟಕ
ಹಾಸನ, ಮಾ 21: ರಾಸಾಯನಿಕ ಹೊತ್ತು ಸಾಗುತ್ತಿದ್ದ ಲಾರಿ ಪಲ್ಟಿಯಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಅರಕಲಗೂಡು ತಾಲೂಕಿನ ಬಸವನಹಳ್ಳಿ ಗ್ರಾಮದ ಬಳಿ ಸಂಭವಿಸಿದೆ.
ಪ್ರಮೋದ್ (45), ಪರಮೇಶ್ (40) ಸ್ಥಳದಲ್ಲೇ ಮೃತ ಪಟ್ಟಿದ್ದು, ಚಾಲಕ ಪುಟ್ಟರಾಜು (42) ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೈಸೂರಿನ ರಿಲಯನ್ಸ್ ಕಂಪನಿಯಿಂದ ಹಾಸನದ ಹಿಮತ್ ಸಿಂಗ್ ಕಂಪನಿಗೆ ಕೆಮಿಕಲ್ ಸಾಗಿಸುತ್ತಿರುವಾಗ ಈ ಅವಘಡ ಸಂಭವಿಸಿದೆ.
ಅರಕಲಗೂಡು ತಾಲೂಕಿನ ಬಸವನಹಳ್ಳಿ ಸಮೀಪ ನಿನ್ನೆ ರಾತ್ರಿ ಸುಮಾರು 10-30ಕ್ಕೆ ಕೆಮಿಕಲ್ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಬೆಂಕಿ ಹತ್ತಿಕೊಂಡಿದ್ದು, ಕೂಡಲೇ ಗ್ರಾಮಸ್ಥರು ಅಗ್ನಿ ಶಾಮಕ ದಳಕ್ಕೆ ವಿಷಯ ತಿಳಿಸಿ, ಬೆಂಕಿ ನಂದಿಸಿದ್ದಾರೆ.
ಈ ಕುರಿತು ಸ್ಥಳಕ್ಕೆ ಅರಕಲಗೂಡು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.
Three persons were killed after a truck carrying chemicals caught fire in Hassan.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm