ಬ್ರೇಕಿಂಗ್ ನ್ಯೂಸ್
21-03-21 07:03 pm Headline Karnataka News Network ಕರ್ನಾಟಕ
ವಿಜಯಪುರ, ಮಾ.21: ಸೀಡಿ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು. ಕಾಂಗ್ರೆಸ್ ಹಾಗೂ ಬಿಜೆಪಿಯ ಇಬ್ಬರು ಮಹಾನ್ ನಾಯಕರ ಬಳಿಯೇ ಸಿಡಿ ರೆಡಿ ಆಗುತ್ತದೆ. ಅವರು ಸೀಡಿ ರೆಡಿ ಮಾಡುವ ಪ್ಯಾಕ್ಟರಿಯನ್ನು ಹೊಂದಿದ್ದಾರೆ ಎಂದು ಬಿಜೆಪಿಯ ರೆಬಲ್ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ಜಲ ಸಂಪನ್ಮೂಲ, ಇಂಧನ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ದ ಇಲಾಖೆಯನ್ನು ಮುಖ್ಯಮಂತ್ರಿಗೆ ತಮ್ಮ ಬಳಿಯೇ ಇಟ್ಟುಕೊಳ್ಳಬೇಕು ಎಂದು ಮೊದಲಿನಿಂದಲೂ ಇತ್ತು. ಮಾರ್ಚ್ ಎಂಡ್ ನಲ್ಲಿ ಸಾವಿರಾರು ಕೋಟಿ ಈ ಇಲಾಖೆಗಳಿಗೆ ಬಿಡುಗಡೆ ಆಗತ್ತೆ. ಆ ಹಣವನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿ ಪ್ಲ್ಯಾನ್ ಆಗಿತ್ತು. ಅದಕ್ಕಾಗಿ ಜಾರಕಿಹೊಳಿ ಅವರನ್ನು ಹೀಗೆ ಕೇಸ್ ಒಂದರಲ್ಲಿ ಸಿಲುಕಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹಿಂದೆ ಜಾರಕಿಹೊಳಿ ಅವರಿಗೆ ಅನಿವಾರ್ಯವಾಗಿ ಆ ಖಾತೆಯನ್ನು ಸಿಎಂ ಕೊಟ್ಟಿದ್ದರು. ಗೋವಿಂದ ಕಾರಜೋಳ, ಬೊಮ್ಮಾಯಿ, ಆರ್. ಅಶೋಕ ಅವರಿಗೆ ಕೊಡಬಹುದಾಗಿತ್ತು. ಯಡಿಯೂರಪ್ಪ ಅವರಿಗೆ ಈ ಮೂರು ಇಲಾಖೆಯನ್ನ ಯಾರಿಗೂ ಕೊಡೋಕೆ ಇಷ್ಟ ಇರಲಿಲ್ಲ. ವಿಜಯೇಂದ್ರನ ಕೈಯಲ್ಲೇ ಉಳಿಸಿಕೊಳ್ಳಬೇಕಾಗಿದೆ. ಹೀಗಾಗಿ ಮತ್ತೆ ಈ ಖಾತೆಗಳನ್ನು ಇಟ್ಟುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪಂಚರಾಜ್ಯ ಚುನಾವಣೆ ಬಳಿಕ ನಾಯಕರ ಬದಲಾವಣೆ
ಮೂರು ರಾಜ್ಯದ ನಾಯಕರ ಬದಲಾವಣೆ ಮಾಡಬೇಕು ಎಂಬುದು ಬಹಳ ದಿನದಿಂದ ಚರ್ಚೆ ನಡೆದಿದೆ. ಪಂಚರಾಜ್ಯ ಚುನಾವಣೆಯ ಬಳಿಕ ಅದು ಬದಲಾವಣೆ ಆಗಲಿದೆ. ಉತ್ತರಾಖಂಡದಲ್ಲಿ ಬದಲಾವಣೆಗೆ ಆಗಿದೆ, ಇನ್ನು ಹರಿಯಾಣ ಹಾಗೂ ಕರ್ನಾಟಕದಲ್ಲಿ ಸಹಿತ ಬದಲಾವಣೆ ಆಗತ್ತೆ. ನನಗೆ ಕೇಂದ್ರದ ನಾಯಕರಿಂದ ಮಾಹಿತಿ ಗೊತ್ತಾಗಿದೆ ಎಂದ ಶಾಸಕ ಯತ್ನಾಳ್ ಹೇಳಿದ್ದಾರೆ.
Karnataka CM is behind the sex cd scandal of Ramesh Jarkiholi alleges Patil Yatnal in Vijayapura.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm