ಬ್ರೇಕಿಂಗ್ ನ್ಯೂಸ್
21-03-21 07:03 pm Headline Karnataka News Network ಕರ್ನಾಟಕ
ವಿಜಯಪುರ, ಮಾ.21: ಸೀಡಿ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು. ಕಾಂಗ್ರೆಸ್ ಹಾಗೂ ಬಿಜೆಪಿಯ ಇಬ್ಬರು ಮಹಾನ್ ನಾಯಕರ ಬಳಿಯೇ ಸಿಡಿ ರೆಡಿ ಆಗುತ್ತದೆ. ಅವರು ಸೀಡಿ ರೆಡಿ ಮಾಡುವ ಪ್ಯಾಕ್ಟರಿಯನ್ನು ಹೊಂದಿದ್ದಾರೆ ಎಂದು ಬಿಜೆಪಿಯ ರೆಬಲ್ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ಜಲ ಸಂಪನ್ಮೂಲ, ಇಂಧನ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ದ ಇಲಾಖೆಯನ್ನು ಮುಖ್ಯಮಂತ್ರಿಗೆ ತಮ್ಮ ಬಳಿಯೇ ಇಟ್ಟುಕೊಳ್ಳಬೇಕು ಎಂದು ಮೊದಲಿನಿಂದಲೂ ಇತ್ತು. ಮಾರ್ಚ್ ಎಂಡ್ ನಲ್ಲಿ ಸಾವಿರಾರು ಕೋಟಿ ಈ ಇಲಾಖೆಗಳಿಗೆ ಬಿಡುಗಡೆ ಆಗತ್ತೆ. ಆ ಹಣವನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿ ಪ್ಲ್ಯಾನ್ ಆಗಿತ್ತು. ಅದಕ್ಕಾಗಿ ಜಾರಕಿಹೊಳಿ ಅವರನ್ನು ಹೀಗೆ ಕೇಸ್ ಒಂದರಲ್ಲಿ ಸಿಲುಕಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹಿಂದೆ ಜಾರಕಿಹೊಳಿ ಅವರಿಗೆ ಅನಿವಾರ್ಯವಾಗಿ ಆ ಖಾತೆಯನ್ನು ಸಿಎಂ ಕೊಟ್ಟಿದ್ದರು. ಗೋವಿಂದ ಕಾರಜೋಳ, ಬೊಮ್ಮಾಯಿ, ಆರ್. ಅಶೋಕ ಅವರಿಗೆ ಕೊಡಬಹುದಾಗಿತ್ತು. ಯಡಿಯೂರಪ್ಪ ಅವರಿಗೆ ಈ ಮೂರು ಇಲಾಖೆಯನ್ನ ಯಾರಿಗೂ ಕೊಡೋಕೆ ಇಷ್ಟ ಇರಲಿಲ್ಲ. ವಿಜಯೇಂದ್ರನ ಕೈಯಲ್ಲೇ ಉಳಿಸಿಕೊಳ್ಳಬೇಕಾಗಿದೆ. ಹೀಗಾಗಿ ಮತ್ತೆ ಈ ಖಾತೆಗಳನ್ನು ಇಟ್ಟುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪಂಚರಾಜ್ಯ ಚುನಾವಣೆ ಬಳಿಕ ನಾಯಕರ ಬದಲಾವಣೆ
ಮೂರು ರಾಜ್ಯದ ನಾಯಕರ ಬದಲಾವಣೆ ಮಾಡಬೇಕು ಎಂಬುದು ಬಹಳ ದಿನದಿಂದ ಚರ್ಚೆ ನಡೆದಿದೆ. ಪಂಚರಾಜ್ಯ ಚುನಾವಣೆಯ ಬಳಿಕ ಅದು ಬದಲಾವಣೆ ಆಗಲಿದೆ. ಉತ್ತರಾಖಂಡದಲ್ಲಿ ಬದಲಾವಣೆಗೆ ಆಗಿದೆ, ಇನ್ನು ಹರಿಯಾಣ ಹಾಗೂ ಕರ್ನಾಟಕದಲ್ಲಿ ಸಹಿತ ಬದಲಾವಣೆ ಆಗತ್ತೆ. ನನಗೆ ಕೇಂದ್ರದ ನಾಯಕರಿಂದ ಮಾಹಿತಿ ಗೊತ್ತಾಗಿದೆ ಎಂದ ಶಾಸಕ ಯತ್ನಾಳ್ ಹೇಳಿದ್ದಾರೆ.
Karnataka CM is behind the sex cd scandal of Ramesh Jarkiholi alleges Patil Yatnal in Vijayapura.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm