ಬ್ರೇಕಿಂಗ್ ನ್ಯೂಸ್
21-03-21 07:03 pm Headline Karnataka News Network ಕರ್ನಾಟಕ
ವಿಜಯಪುರ, ಮಾ.21: ಸೀಡಿ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು. ಕಾಂಗ್ರೆಸ್ ಹಾಗೂ ಬಿಜೆಪಿಯ ಇಬ್ಬರು ಮಹಾನ್ ನಾಯಕರ ಬಳಿಯೇ ಸಿಡಿ ರೆಡಿ ಆಗುತ್ತದೆ. ಅವರು ಸೀಡಿ ರೆಡಿ ಮಾಡುವ ಪ್ಯಾಕ್ಟರಿಯನ್ನು ಹೊಂದಿದ್ದಾರೆ ಎಂದು ಬಿಜೆಪಿಯ ರೆಬಲ್ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ಜಲ ಸಂಪನ್ಮೂಲ, ಇಂಧನ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ದ ಇಲಾಖೆಯನ್ನು ಮುಖ್ಯಮಂತ್ರಿಗೆ ತಮ್ಮ ಬಳಿಯೇ ಇಟ್ಟುಕೊಳ್ಳಬೇಕು ಎಂದು ಮೊದಲಿನಿಂದಲೂ ಇತ್ತು. ಮಾರ್ಚ್ ಎಂಡ್ ನಲ್ಲಿ ಸಾವಿರಾರು ಕೋಟಿ ಈ ಇಲಾಖೆಗಳಿಗೆ ಬಿಡುಗಡೆ ಆಗತ್ತೆ. ಆ ಹಣವನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿ ಪ್ಲ್ಯಾನ್ ಆಗಿತ್ತು. ಅದಕ್ಕಾಗಿ ಜಾರಕಿಹೊಳಿ ಅವರನ್ನು ಹೀಗೆ ಕೇಸ್ ಒಂದರಲ್ಲಿ ಸಿಲುಕಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹಿಂದೆ ಜಾರಕಿಹೊಳಿ ಅವರಿಗೆ ಅನಿವಾರ್ಯವಾಗಿ ಆ ಖಾತೆಯನ್ನು ಸಿಎಂ ಕೊಟ್ಟಿದ್ದರು. ಗೋವಿಂದ ಕಾರಜೋಳ, ಬೊಮ್ಮಾಯಿ, ಆರ್. ಅಶೋಕ ಅವರಿಗೆ ಕೊಡಬಹುದಾಗಿತ್ತು. ಯಡಿಯೂರಪ್ಪ ಅವರಿಗೆ ಈ ಮೂರು ಇಲಾಖೆಯನ್ನ ಯಾರಿಗೂ ಕೊಡೋಕೆ ಇಷ್ಟ ಇರಲಿಲ್ಲ. ವಿಜಯೇಂದ್ರನ ಕೈಯಲ್ಲೇ ಉಳಿಸಿಕೊಳ್ಳಬೇಕಾಗಿದೆ. ಹೀಗಾಗಿ ಮತ್ತೆ ಈ ಖಾತೆಗಳನ್ನು ಇಟ್ಟುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪಂಚರಾಜ್ಯ ಚುನಾವಣೆ ಬಳಿಕ ನಾಯಕರ ಬದಲಾವಣೆ
ಮೂರು ರಾಜ್ಯದ ನಾಯಕರ ಬದಲಾವಣೆ ಮಾಡಬೇಕು ಎಂಬುದು ಬಹಳ ದಿನದಿಂದ ಚರ್ಚೆ ನಡೆದಿದೆ. ಪಂಚರಾಜ್ಯ ಚುನಾವಣೆಯ ಬಳಿಕ ಅದು ಬದಲಾವಣೆ ಆಗಲಿದೆ. ಉತ್ತರಾಖಂಡದಲ್ಲಿ ಬದಲಾವಣೆಗೆ ಆಗಿದೆ, ಇನ್ನು ಹರಿಯಾಣ ಹಾಗೂ ಕರ್ನಾಟಕದಲ್ಲಿ ಸಹಿತ ಬದಲಾವಣೆ ಆಗತ್ತೆ. ನನಗೆ ಕೇಂದ್ರದ ನಾಯಕರಿಂದ ಮಾಹಿತಿ ಗೊತ್ತಾಗಿದೆ ಎಂದ ಶಾಸಕ ಯತ್ನಾಳ್ ಹೇಳಿದ್ದಾರೆ.
Karnataka CM is behind the sex cd scandal of Ramesh Jarkiholi alleges Patil Yatnal in Vijayapura.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm