ಬ್ರೇಕಿಂಗ್ ನ್ಯೂಸ್
21-03-21 07:03 pm Headline Karnataka News Network ಕರ್ನಾಟಕ
ವಿಜಯಪುರ, ಮಾ.21: ಸೀಡಿ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು. ಕಾಂಗ್ರೆಸ್ ಹಾಗೂ ಬಿಜೆಪಿಯ ಇಬ್ಬರು ಮಹಾನ್ ನಾಯಕರ ಬಳಿಯೇ ಸಿಡಿ ರೆಡಿ ಆಗುತ್ತದೆ. ಅವರು ಸೀಡಿ ರೆಡಿ ಮಾಡುವ ಪ್ಯಾಕ್ಟರಿಯನ್ನು ಹೊಂದಿದ್ದಾರೆ ಎಂದು ಬಿಜೆಪಿಯ ರೆಬಲ್ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ಜಲ ಸಂಪನ್ಮೂಲ, ಇಂಧನ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ದ ಇಲಾಖೆಯನ್ನು ಮುಖ್ಯಮಂತ್ರಿಗೆ ತಮ್ಮ ಬಳಿಯೇ ಇಟ್ಟುಕೊಳ್ಳಬೇಕು ಎಂದು ಮೊದಲಿನಿಂದಲೂ ಇತ್ತು. ಮಾರ್ಚ್ ಎಂಡ್ ನಲ್ಲಿ ಸಾವಿರಾರು ಕೋಟಿ ಈ ಇಲಾಖೆಗಳಿಗೆ ಬಿಡುಗಡೆ ಆಗತ್ತೆ. ಆ ಹಣವನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿ ಪ್ಲ್ಯಾನ್ ಆಗಿತ್ತು. ಅದಕ್ಕಾಗಿ ಜಾರಕಿಹೊಳಿ ಅವರನ್ನು ಹೀಗೆ ಕೇಸ್ ಒಂದರಲ್ಲಿ ಸಿಲುಕಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹಿಂದೆ ಜಾರಕಿಹೊಳಿ ಅವರಿಗೆ ಅನಿವಾರ್ಯವಾಗಿ ಆ ಖಾತೆಯನ್ನು ಸಿಎಂ ಕೊಟ್ಟಿದ್ದರು. ಗೋವಿಂದ ಕಾರಜೋಳ, ಬೊಮ್ಮಾಯಿ, ಆರ್. ಅಶೋಕ ಅವರಿಗೆ ಕೊಡಬಹುದಾಗಿತ್ತು. ಯಡಿಯೂರಪ್ಪ ಅವರಿಗೆ ಈ ಮೂರು ಇಲಾಖೆಯನ್ನ ಯಾರಿಗೂ ಕೊಡೋಕೆ ಇಷ್ಟ ಇರಲಿಲ್ಲ. ವಿಜಯೇಂದ್ರನ ಕೈಯಲ್ಲೇ ಉಳಿಸಿಕೊಳ್ಳಬೇಕಾಗಿದೆ. ಹೀಗಾಗಿ ಮತ್ತೆ ಈ ಖಾತೆಗಳನ್ನು ಇಟ್ಟುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪಂಚರಾಜ್ಯ ಚುನಾವಣೆ ಬಳಿಕ ನಾಯಕರ ಬದಲಾವಣೆ
ಮೂರು ರಾಜ್ಯದ ನಾಯಕರ ಬದಲಾವಣೆ ಮಾಡಬೇಕು ಎಂಬುದು ಬಹಳ ದಿನದಿಂದ ಚರ್ಚೆ ನಡೆದಿದೆ. ಪಂಚರಾಜ್ಯ ಚುನಾವಣೆಯ ಬಳಿಕ ಅದು ಬದಲಾವಣೆ ಆಗಲಿದೆ. ಉತ್ತರಾಖಂಡದಲ್ಲಿ ಬದಲಾವಣೆಗೆ ಆಗಿದೆ, ಇನ್ನು ಹರಿಯಾಣ ಹಾಗೂ ಕರ್ನಾಟಕದಲ್ಲಿ ಸಹಿತ ಬದಲಾವಣೆ ಆಗತ್ತೆ. ನನಗೆ ಕೇಂದ್ರದ ನಾಯಕರಿಂದ ಮಾಹಿತಿ ಗೊತ್ತಾಗಿದೆ ಎಂದ ಶಾಸಕ ಯತ್ನಾಳ್ ಹೇಳಿದ್ದಾರೆ.
Karnataka CM is behind the sex cd scandal of Ramesh Jarkiholi alleges Patil Yatnal in Vijayapura.
04-03-26 11:51 am
HK News Staffer
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm