ಬ್ರೇಕಿಂಗ್ ನ್ಯೂಸ್
21-03-21 07:03 pm Headline Karnataka News Network ಕರ್ನಾಟಕ
ವಿಜಯಪುರ, ಮಾ.21: ಸೀಡಿ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು. ಕಾಂಗ್ರೆಸ್ ಹಾಗೂ ಬಿಜೆಪಿಯ ಇಬ್ಬರು ಮಹಾನ್ ನಾಯಕರ ಬಳಿಯೇ ಸಿಡಿ ರೆಡಿ ಆಗುತ್ತದೆ. ಅವರು ಸೀಡಿ ರೆಡಿ ಮಾಡುವ ಪ್ಯಾಕ್ಟರಿಯನ್ನು ಹೊಂದಿದ್ದಾರೆ ಎಂದು ಬಿಜೆಪಿಯ ರೆಬಲ್ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ಜಲ ಸಂಪನ್ಮೂಲ, ಇಂಧನ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ದ ಇಲಾಖೆಯನ್ನು ಮುಖ್ಯಮಂತ್ರಿಗೆ ತಮ್ಮ ಬಳಿಯೇ ಇಟ್ಟುಕೊಳ್ಳಬೇಕು ಎಂದು ಮೊದಲಿನಿಂದಲೂ ಇತ್ತು. ಮಾರ್ಚ್ ಎಂಡ್ ನಲ್ಲಿ ಸಾವಿರಾರು ಕೋಟಿ ಈ ಇಲಾಖೆಗಳಿಗೆ ಬಿಡುಗಡೆ ಆಗತ್ತೆ. ಆ ಹಣವನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿ ಪ್ಲ್ಯಾನ್ ಆಗಿತ್ತು. ಅದಕ್ಕಾಗಿ ಜಾರಕಿಹೊಳಿ ಅವರನ್ನು ಹೀಗೆ ಕೇಸ್ ಒಂದರಲ್ಲಿ ಸಿಲುಕಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹಿಂದೆ ಜಾರಕಿಹೊಳಿ ಅವರಿಗೆ ಅನಿವಾರ್ಯವಾಗಿ ಆ ಖಾತೆಯನ್ನು ಸಿಎಂ ಕೊಟ್ಟಿದ್ದರು. ಗೋವಿಂದ ಕಾರಜೋಳ, ಬೊಮ್ಮಾಯಿ, ಆರ್. ಅಶೋಕ ಅವರಿಗೆ ಕೊಡಬಹುದಾಗಿತ್ತು. ಯಡಿಯೂರಪ್ಪ ಅವರಿಗೆ ಈ ಮೂರು ಇಲಾಖೆಯನ್ನ ಯಾರಿಗೂ ಕೊಡೋಕೆ ಇಷ್ಟ ಇರಲಿಲ್ಲ. ವಿಜಯೇಂದ್ರನ ಕೈಯಲ್ಲೇ ಉಳಿಸಿಕೊಳ್ಳಬೇಕಾಗಿದೆ. ಹೀಗಾಗಿ ಮತ್ತೆ ಈ ಖಾತೆಗಳನ್ನು ಇಟ್ಟುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪಂಚರಾಜ್ಯ ಚುನಾವಣೆ ಬಳಿಕ ನಾಯಕರ ಬದಲಾವಣೆ
ಮೂರು ರಾಜ್ಯದ ನಾಯಕರ ಬದಲಾವಣೆ ಮಾಡಬೇಕು ಎಂಬುದು ಬಹಳ ದಿನದಿಂದ ಚರ್ಚೆ ನಡೆದಿದೆ. ಪಂಚರಾಜ್ಯ ಚುನಾವಣೆಯ ಬಳಿಕ ಅದು ಬದಲಾವಣೆ ಆಗಲಿದೆ. ಉತ್ತರಾಖಂಡದಲ್ಲಿ ಬದಲಾವಣೆಗೆ ಆಗಿದೆ, ಇನ್ನು ಹರಿಯಾಣ ಹಾಗೂ ಕರ್ನಾಟಕದಲ್ಲಿ ಸಹಿತ ಬದಲಾವಣೆ ಆಗತ್ತೆ. ನನಗೆ ಕೇಂದ್ರದ ನಾಯಕರಿಂದ ಮಾಹಿತಿ ಗೊತ್ತಾಗಿದೆ ಎಂದ ಶಾಸಕ ಯತ್ನಾಳ್ ಹೇಳಿದ್ದಾರೆ.
Karnataka CM is behind the sex cd scandal of Ramesh Jarkiholi alleges Patil Yatnal in Vijayapura.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am