ಬ್ರೇಕಿಂಗ್ ನ್ಯೂಸ್
21-03-21 07:03 pm Headline Karnataka News Network ಕರ್ನಾಟಕ
ವಿಜಯಪುರ, ಮಾ.21: ಸೀಡಿ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು. ಕಾಂಗ್ರೆಸ್ ಹಾಗೂ ಬಿಜೆಪಿಯ ಇಬ್ಬರು ಮಹಾನ್ ನಾಯಕರ ಬಳಿಯೇ ಸಿಡಿ ರೆಡಿ ಆಗುತ್ತದೆ. ಅವರು ಸೀಡಿ ರೆಡಿ ಮಾಡುವ ಪ್ಯಾಕ್ಟರಿಯನ್ನು ಹೊಂದಿದ್ದಾರೆ ಎಂದು ಬಿಜೆಪಿಯ ರೆಬಲ್ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ಜಲ ಸಂಪನ್ಮೂಲ, ಇಂಧನ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ದ ಇಲಾಖೆಯನ್ನು ಮುಖ್ಯಮಂತ್ರಿಗೆ ತಮ್ಮ ಬಳಿಯೇ ಇಟ್ಟುಕೊಳ್ಳಬೇಕು ಎಂದು ಮೊದಲಿನಿಂದಲೂ ಇತ್ತು. ಮಾರ್ಚ್ ಎಂಡ್ ನಲ್ಲಿ ಸಾವಿರಾರು ಕೋಟಿ ಈ ಇಲಾಖೆಗಳಿಗೆ ಬಿಡುಗಡೆ ಆಗತ್ತೆ. ಆ ಹಣವನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿ ಪ್ಲ್ಯಾನ್ ಆಗಿತ್ತು. ಅದಕ್ಕಾಗಿ ಜಾರಕಿಹೊಳಿ ಅವರನ್ನು ಹೀಗೆ ಕೇಸ್ ಒಂದರಲ್ಲಿ ಸಿಲುಕಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹಿಂದೆ ಜಾರಕಿಹೊಳಿ ಅವರಿಗೆ ಅನಿವಾರ್ಯವಾಗಿ ಆ ಖಾತೆಯನ್ನು ಸಿಎಂ ಕೊಟ್ಟಿದ್ದರು. ಗೋವಿಂದ ಕಾರಜೋಳ, ಬೊಮ್ಮಾಯಿ, ಆರ್. ಅಶೋಕ ಅವರಿಗೆ ಕೊಡಬಹುದಾಗಿತ್ತು. ಯಡಿಯೂರಪ್ಪ ಅವರಿಗೆ ಈ ಮೂರು ಇಲಾಖೆಯನ್ನ ಯಾರಿಗೂ ಕೊಡೋಕೆ ಇಷ್ಟ ಇರಲಿಲ್ಲ. ವಿಜಯೇಂದ್ರನ ಕೈಯಲ್ಲೇ ಉಳಿಸಿಕೊಳ್ಳಬೇಕಾಗಿದೆ. ಹೀಗಾಗಿ ಮತ್ತೆ ಈ ಖಾತೆಗಳನ್ನು ಇಟ್ಟುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪಂಚರಾಜ್ಯ ಚುನಾವಣೆ ಬಳಿಕ ನಾಯಕರ ಬದಲಾವಣೆ
ಮೂರು ರಾಜ್ಯದ ನಾಯಕರ ಬದಲಾವಣೆ ಮಾಡಬೇಕು ಎಂಬುದು ಬಹಳ ದಿನದಿಂದ ಚರ್ಚೆ ನಡೆದಿದೆ. ಪಂಚರಾಜ್ಯ ಚುನಾವಣೆಯ ಬಳಿಕ ಅದು ಬದಲಾವಣೆ ಆಗಲಿದೆ. ಉತ್ತರಾಖಂಡದಲ್ಲಿ ಬದಲಾವಣೆಗೆ ಆಗಿದೆ, ಇನ್ನು ಹರಿಯಾಣ ಹಾಗೂ ಕರ್ನಾಟಕದಲ್ಲಿ ಸಹಿತ ಬದಲಾವಣೆ ಆಗತ್ತೆ. ನನಗೆ ಕೇಂದ್ರದ ನಾಯಕರಿಂದ ಮಾಹಿತಿ ಗೊತ್ತಾಗಿದೆ ಎಂದ ಶಾಸಕ ಯತ್ನಾಳ್ ಹೇಳಿದ್ದಾರೆ.
Karnataka CM is behind the sex cd scandal of Ramesh Jarkiholi alleges Patil Yatnal in Vijayapura.
10-12-25 09:40 pm
HK News Desk
ಬೆಂಗಳೂರಿನಲ್ಲಿ ರಸ್ತೆ ಅಪಘಾತ ; ಆರು ತಿಂಗಳ ಹಿಂದಷ್ಟ...
10-12-25 05:37 pm
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
10-12-25 11:13 pm
HK News Desk
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
10-12-25 11:04 pm
Mangalore Correspondent
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
10-12-25 10:14 pm
Udupi Correspondent
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm