ಬ್ರೇಕಿಂಗ್ ನ್ಯೂಸ್
22-03-21 12:05 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.22: ಮಾಜಿ ಸಚಿವರ ಸೀಡಿ ಪ್ರಕರಣ ಹೊರಬೀಳುತ್ತಲೇ ಹೆಚ್ಚು ಚರ್ಚೆಯಾಗಿದ್ದು ಸಿಡಿ ಲೇಡಿ ಎನ್ನುವ ಪದ. ಇದೀಗ ಸಿಡಿ ಲೇಡಿ ಹೆಸರಲ್ಲೇ ಫಿಲ್ಮ್ ಮಾಡೋಕೆ ಒಬ್ಬರು ಹೊರಟಿದ್ದಾರೆ.

ಚಿತ್ರ ನಿರ್ಮಾಣ ಮತ್ತು ರಾಜಕಾರಣದಲ್ಲಿ ಗುರುತಿಸ್ಕೊಂಡಿರುವ ಸಂದೇಶ್ ನಾಗರಾಜ್, ತಮ್ಮ ಸಂದೇಶ್ ಫಿಲಂಸ್ ಹೆಸರಲ್ಲಿ ಚಿತ್ರ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಸಿಡಿ ಲೇಡಿ ಶೀರ್ಷಿಕೆ ನೀಡಬೇಕೆಂದು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಯಾವುದೇ ಟೈಟಲ್ ರಿಜಿಸ್ಟರ್ ಆಗಬೇಕಾದರೆ ಫಿಲ್ಮ್ ಚೇಂಬರ್ ನಲ್ಲಿ ಸಭೆ ಕರೆದು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಸಂದೇಶ್ ನಾಗರಾಜ್ ಸಿನಿಮಾ ನಿರ್ಮಾಣಗಳ ಜೊತೆಯಲ್ಲಿ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದಾರೆ.

ಈ ಹಿಂದೆಯೂ ಇದೇ ರೀತಿಯ ಪ್ರಕರಣಗಳು ವರದಿಯಾದಾಗ ಮಾಧ್ಯಮಗಳಲ್ಲಿ ಹೆಚ್ಚು ಬಳಕೆಯಾದ ಪದಗಳನ್ನ ಶೀರ್ಷಿಕೆ ನೀಡುವಂತೆ ಹಲವರು ಅರ್ಜಿ ಸಲ್ಲಿಸಿದ್ದರು. ಅದೇ ರೀತಿ ಕೆಲವರು ಫನ್ನಿ ಟೈಟಲ್ ಗಳನ್ನು ನೋಂದಣಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂದೇಶ್ ನಾಗರಾಜ್, ಕಥೆ ಚಿತ್ರಕಥೆ ಇನ್ನಷ್ಟೇ ಆಗಬೇಕಿದೆ. ಆದಷ್ಟು ಚಿತ್ರ ರೆಡಿ ಮಾಡಲಿದ್ದೇವೆ ಎಂದು ಹೇಳಿದ್ದಾರೆ.
Kannada film to come soon on Lady seen in sex cd of Ramesh Jarkiholi. The film to be titled as CD Lady.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm