ಬ್ರೇಕಿಂಗ್ ನ್ಯೂಸ್
22-03-21 10:29 pm Mysore Correspondent ಕರ್ನಾಟಕ
ಮೈಸೂರು, ಮಾ.22: ಸೂಚನೆ ನೀಡಿದರೂ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ ಬೈಕ್ ಸವಾರನನ್ನು ಸಂಚಾರ ಪೊಲೀಸರು ಅಟ್ಟಿಸಿಕೊಂಡು ಹೋಗಿ ಲಾಠಿಯಲ್ಲಿ ಹೊಡೆದ ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದು ಹಿಂಬದಿಯಿಂದ ಲಾರಿ ಹರಿದು ದಾರುಣ ಸಾವಿಗೀಡಾಗಿದ ಘಟನೆ ಹಿನ್ನೆಲೆಯಲ್ಲಿ ಸ್ಥಳೀಯರು ಉದ್ರಿಕ್ತಗೊಂಡು ಪೊಲೀಸರಿಗೆ ಹಲ್ಲೆ ನಡೆಸಿದ್ದಾರೆ.


ಮೈಸೂರು ಹೊರವಲಯದ ಹಿನಕಲ್ ರಿಂಗ್ ರೋಡ್ ನಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿಯ ಹೆಸರು ತಿಳಿದುಬಂದಿಲ್ಲ. ಈತನ ಜೊತೆ ಇದ್ದ ಬೈಕ್ ಸವಾರನಿಗೂ ಗಂಭೀರ ಗಾಯಗಳಾಗಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.


ಘಟನೆ ನಡೆದ ಬೆನ್ನಿಗೇ ಸಾರ್ವಜನಿಕರು ಪೊಲೀಸರನ್ನು ಹಿಡಿದು ಥಳಿಸಿದ್ದಾರೆ. ಪೊಲೀಸರ ವಾಹನವನ್ನು ಬ್ಯಾರಿಕೇಡ್ನಿಂದ ಹಾನಿಗೊಳಿಸಿ ಪಲ್ಟಿ ಮಾಡಿದ್ದಾರೆ.

ಗರುಡಾ ವಾಹನದ ಚಾಲಕ ಮಂಜುನಾಥ್, ವಿವಿಪುರಂ ಸಂಚಾರ ವಿಭಾಗದ ಎಎಸ್ಐ ಸ್ವಾಮಿನಾಯಕ್ ಅವರಿಗೆ ಜನರು ಥಳಿಸಿದ್ದಾರೆ. ಬಳಿಕ ಹೆಚ್ಚುವರಿ ಪೊಲೀಸರು ಆಗಮಿಸಿ ಉದ್ರಿಕ್ತರನ್ನು ಚದುರಿಸಿದ್ದಾರೆ. ಘಟನೆಗೆ ಕಾರಣವಾದ ಎಎಸ್ಐ ಅನ್ನು ಸಾರ್ವಜನಿಕರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
Mysore Two Traffic Policemen were brutally thrashed in Hinkal over death of a bike rider. Video goes viral on social media. Tensed moment created in Mysore.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm