ಬ್ರೇಕಿಂಗ್ ನ್ಯೂಸ್
22-03-21 10:29 pm Mysore Correspondent ಕರ್ನಾಟಕ
ಮೈಸೂರು, ಮಾ.22: ಸೂಚನೆ ನೀಡಿದರೂ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ ಬೈಕ್ ಸವಾರನನ್ನು ಸಂಚಾರ ಪೊಲೀಸರು ಅಟ್ಟಿಸಿಕೊಂಡು ಹೋಗಿ ಲಾಠಿಯಲ್ಲಿ ಹೊಡೆದ ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದು ಹಿಂಬದಿಯಿಂದ ಲಾರಿ ಹರಿದು ದಾರುಣ ಸಾವಿಗೀಡಾಗಿದ ಘಟನೆ ಹಿನ್ನೆಲೆಯಲ್ಲಿ ಸ್ಥಳೀಯರು ಉದ್ರಿಕ್ತಗೊಂಡು ಪೊಲೀಸರಿಗೆ ಹಲ್ಲೆ ನಡೆಸಿದ್ದಾರೆ.
ಮೈಸೂರು ಹೊರವಲಯದ ಹಿನಕಲ್ ರಿಂಗ್ ರೋಡ್ ನಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿಯ ಹೆಸರು ತಿಳಿದುಬಂದಿಲ್ಲ. ಈತನ ಜೊತೆ ಇದ್ದ ಬೈಕ್ ಸವಾರನಿಗೂ ಗಂಭೀರ ಗಾಯಗಳಾಗಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.
ಘಟನೆ ನಡೆದ ಬೆನ್ನಿಗೇ ಸಾರ್ವಜನಿಕರು ಪೊಲೀಸರನ್ನು ಹಿಡಿದು ಥಳಿಸಿದ್ದಾರೆ. ಪೊಲೀಸರ ವಾಹನವನ್ನು ಬ್ಯಾರಿಕೇಡ್ನಿಂದ ಹಾನಿಗೊಳಿಸಿ ಪಲ್ಟಿ ಮಾಡಿದ್ದಾರೆ.
ಗರುಡಾ ವಾಹನದ ಚಾಲಕ ಮಂಜುನಾಥ್, ವಿವಿಪುರಂ ಸಂಚಾರ ವಿಭಾಗದ ಎಎಸ್ಐ ಸ್ವಾಮಿನಾಯಕ್ ಅವರಿಗೆ ಜನರು ಥಳಿಸಿದ್ದಾರೆ. ಬಳಿಕ ಹೆಚ್ಚುವರಿ ಪೊಲೀಸರು ಆಗಮಿಸಿ ಉದ್ರಿಕ್ತರನ್ನು ಚದುರಿಸಿದ್ದಾರೆ. ಘಟನೆಗೆ ಕಾರಣವಾದ ಎಎಸ್ಐ ಅನ್ನು ಸಾರ್ವಜನಿಕರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
Mysore Two Traffic Policemen were brutally thrashed in Hinkal over death of a bike rider. Video goes viral on social media. Tensed moment created in Mysore.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 08:05 pm
Mangalore Correspondent
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
ಧರ್ಮಸ್ಥಳ ಸ್ನಾನಘಟ್ಟದ ಬಳಿಕ ಹೊಸ ಜಾಗ ಗುರುತಿಸಿದ ದೂ...
08-08-25 04:42 pm
Full Powers, Dharmasthala SIT, Police: ಧರ್ಮಸ...
08-08-25 01:19 pm
ಗೋಹತ್ಯೆ ಕಾನೂನು ಹಿಂಪಡೆದ ರೀತಿಯಲ್ಲೇ ವಿದ್ಯುತ್ ನೌಕ...
08-08-25 12:24 pm
08-08-25 12:30 pm
Bangalore Correspondent
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm
Bengalore Cyber-crime: 80 ವರ್ಷದ ವೃದ್ಧನಿಗೆ ಒಂದ...
07-08-25 08:59 pm
Kudla Rampage Attack, Ajay Anchan, Dharmastha...
06-08-25 08:02 pm