ಬ್ರೇಕಿಂಗ್ ನ್ಯೂಸ್
22-03-21 10:29 pm Mysore Correspondent ಕರ್ನಾಟಕ
ಮೈಸೂರು, ಮಾ.22: ಸೂಚನೆ ನೀಡಿದರೂ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ ಬೈಕ್ ಸವಾರನನ್ನು ಸಂಚಾರ ಪೊಲೀಸರು ಅಟ್ಟಿಸಿಕೊಂಡು ಹೋಗಿ ಲಾಠಿಯಲ್ಲಿ ಹೊಡೆದ ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದು ಹಿಂಬದಿಯಿಂದ ಲಾರಿ ಹರಿದು ದಾರುಣ ಸಾವಿಗೀಡಾಗಿದ ಘಟನೆ ಹಿನ್ನೆಲೆಯಲ್ಲಿ ಸ್ಥಳೀಯರು ಉದ್ರಿಕ್ತಗೊಂಡು ಪೊಲೀಸರಿಗೆ ಹಲ್ಲೆ ನಡೆಸಿದ್ದಾರೆ.


ಮೈಸೂರು ಹೊರವಲಯದ ಹಿನಕಲ್ ರಿಂಗ್ ರೋಡ್ ನಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿಯ ಹೆಸರು ತಿಳಿದುಬಂದಿಲ್ಲ. ಈತನ ಜೊತೆ ಇದ್ದ ಬೈಕ್ ಸವಾರನಿಗೂ ಗಂಭೀರ ಗಾಯಗಳಾಗಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.


ಘಟನೆ ನಡೆದ ಬೆನ್ನಿಗೇ ಸಾರ್ವಜನಿಕರು ಪೊಲೀಸರನ್ನು ಹಿಡಿದು ಥಳಿಸಿದ್ದಾರೆ. ಪೊಲೀಸರ ವಾಹನವನ್ನು ಬ್ಯಾರಿಕೇಡ್ನಿಂದ ಹಾನಿಗೊಳಿಸಿ ಪಲ್ಟಿ ಮಾಡಿದ್ದಾರೆ.

ಗರುಡಾ ವಾಹನದ ಚಾಲಕ ಮಂಜುನಾಥ್, ವಿವಿಪುರಂ ಸಂಚಾರ ವಿಭಾಗದ ಎಎಸ್ಐ ಸ್ವಾಮಿನಾಯಕ್ ಅವರಿಗೆ ಜನರು ಥಳಿಸಿದ್ದಾರೆ. ಬಳಿಕ ಹೆಚ್ಚುವರಿ ಪೊಲೀಸರು ಆಗಮಿಸಿ ಉದ್ರಿಕ್ತರನ್ನು ಚದುರಿಸಿದ್ದಾರೆ. ಘಟನೆಗೆ ಕಾರಣವಾದ ಎಎಸ್ಐ ಅನ್ನು ಸಾರ್ವಜನಿಕರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
Mysore Two Traffic Policemen were brutally thrashed in Hinkal over death of a bike rider. Video goes viral on social media. Tensed moment created in Mysore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm