ಬ್ರೇಕಿಂಗ್ ನ್ಯೂಸ್
23-03-21 04:28 pm Mysore Correspondent ಕರ್ನಾಟಕ
ಮೈಸೂರು, ಮಾರ್ಚ್ 23: ಮೈಸೂರಿನ ಇನಕಲ್ ಬಳಿ ಟಿಪ್ಪರ್ಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತರಾಗಲು ಸಂಚಾರ ಪೊಲೀಸರೇ ಕಾರಣ ಎಂದು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಹಲವರಲ್ಲಿ 11 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಅವರಲ್ಲಿ ಇಬ್ಬರು ಫೋಟೋಗಳನ್ನು ಮಾತ್ರ ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದಾರೆ.

ಸಂಚಾರಿ ಪೊಲೀಸರ ತಪಾಸಣೆ ವೇಳೆ ಸವಾರರೊಬ್ಬರು ಟಿಪ್ಪರ್ಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಮೈಸೂರಿನ ಬೋಗಾದಿ ರಿಂಗ್ ರಸ್ತೆಯ ಆರ್ಎಂಪಿ ವೃತ್ತದಲ್ಲಿ ನಡೆದಿತ್ತು. ಹಿಂಬದಿ ಸವಾರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ವೇಳೆ ಅಪಘಾತ ಸಂಭವಿಸಲು ಪೊಲೀಸರೇ ಕಾರಣ ಎಂದು ಸ್ಥಳೀಯರು ಅವರ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೇ, ಪೊಲೀಸ್ ವಾಹನವನ್ನು ಕೂಡ ಜಖಂಗೊಳಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದವರಲ್ಲಿ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕರ್ತವ್ಯ ನಿರತ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಿ, ಅವರ ಮೇಲೆ ಹಲ್ಲೆ ಮಾಡಿ, ಗಾಯಗೊಳಿಸಿದಕ್ಕೆ, ವಾಹನ ಜಖಂಗೊಳಿಸಿದಕ್ಕೆ, ಗುಂಪು ಸೇರಿ ಗಲಾಟೆ ಮಾಡಿದಕ್ಕೆ ವಿವಿಧ ಸೆಕ್ಷನ್ಗಳ ಅಡಿ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಬಂಧಿತರ ಹೆಸರು, ವಿಳಾಸದ ಬಗ್ಗೆ ಯಾವುದೇ ಮಾಹಿತಿ ಇಲ್ಲ.
The Mysore police have taken 11 members into custody for brutally beating two traffic police officers in Hinkal.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm