ಬ್ರೇಕಿಂಗ್ ನ್ಯೂಸ್
23-03-21 10:00 pm Headline Karnataka News Network ಕರ್ನಾಟಕ
ಬಂಟ್ವಾಳ, ಮಾ.23 : ಬಿ.ಸಿ.ರೋಡಿನ ವಾಣಿಜ್ಯ ಸಂಕೀರ್ಣದಲ್ಲಿ ಜ್ಯೋತಿಷ ಹೇಳುತ್ತಿದ್ದ ಲಕ್ಷ್ಮೀಕಾಂತ ಭಟ್ ಯಾನೆ ಹನುಮಂತಪ್ಪ ಎಂಬ ವ್ಯಕ್ತಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಯನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಂಜಿಕಲ್ಲು ನಿವಾಸಿ ಮೋಹನ ಪ್ರಭು (38) ಬಂಧಿತರು. ಬಂಟ್ವಾಳ ಇನ್ಸ್ ಪೆಕ್ಟರ್ ಚೆಲುವರಾಜು ನೇತೃತ್ವದಲ್ಲಿ ಅಪರಾಧ ವಿಭಾಗ ಎಸ್.ಐ. ಕಲೈಮಾರ್ ಅವರ ತಂಡ ಆರೋಪಿಯನ್ನು ಪತ್ತೆ ಮಾಡಿದೆ. ಮೋಹನ ಪ್ರಭು ವೈಯಕ್ತಿಕ ದ್ವೇಷದಿಂದ ಈ ಕೃತ್ಯ ಎಸಗಿರುವುದಾಗಿ ಪೊಲೀಸರಲ್ಲಿ ಒಪ್ಪಿಕೊಂಡಿದ್ದಾನೆ. ಒಂದು ವರ್ಷದ ಹಿಂದೆ ಜ್ಯೋತಿಷಿ ತನ್ನ ಸಂಸಾರದಲ್ಲಿ ಬಿರುಕು ತಂದಿದ್ದಲ್ಲದೆ, ತನ್ನ ಹೆಂಡತಿ ತನ್ನನ್ನು ಬಿಟ್ಟುಹೋಗಲು ಆತನೇ ಕಾರಣವಾಗಿದ್ದ ಎಂಬ ಕೋಪದಲ್ಲಿದ್ದ ಪ್ರಭು, ಜ್ಯೋತಿಷ್ಯ ಕೇಳುವ ನೆಪದಲ್ಲಿ ಆಗಮಿಸಿ ರಾಡ್ ನಲ್ಲಿ ಹನುಮಂತಪ್ಪನ ತಲೆಗೆ ಹೊಡೆದು ಪರಾರಿಯಾಗಿದ್ದ.
ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜ್ಯೋತಿಷ್ಯಕ್ಕೆ ಆಗಮಿಸಿದ ವೇಳೆ ಪ್ರಭು ತನ್ನ ಈಗಿನ ಹೆಂಡತಿಯೊಂದಿಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Bantwal police have arrested one person in connection to attack on astrologer at his office.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm