ಬ್ರೇಕಿಂಗ್ ನ್ಯೂಸ್
23-03-21 10:00 pm Headline Karnataka News Network ಕರ್ನಾಟಕ
ಬಂಟ್ವಾಳ, ಮಾ.23 : ಬಿ.ಸಿ.ರೋಡಿನ ವಾಣಿಜ್ಯ ಸಂಕೀರ್ಣದಲ್ಲಿ ಜ್ಯೋತಿಷ ಹೇಳುತ್ತಿದ್ದ ಲಕ್ಷ್ಮೀಕಾಂತ ಭಟ್ ಯಾನೆ ಹನುಮಂತಪ್ಪ ಎಂಬ ವ್ಯಕ್ತಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಯನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಂಜಿಕಲ್ಲು ನಿವಾಸಿ ಮೋಹನ ಪ್ರಭು (38) ಬಂಧಿತರು. ಬಂಟ್ವಾಳ ಇನ್ಸ್ ಪೆಕ್ಟರ್ ಚೆಲುವರಾಜು ನೇತೃತ್ವದಲ್ಲಿ ಅಪರಾಧ ವಿಭಾಗ ಎಸ್.ಐ. ಕಲೈಮಾರ್ ಅವರ ತಂಡ ಆರೋಪಿಯನ್ನು ಪತ್ತೆ ಮಾಡಿದೆ. ಮೋಹನ ಪ್ರಭು ವೈಯಕ್ತಿಕ ದ್ವೇಷದಿಂದ ಈ ಕೃತ್ಯ ಎಸಗಿರುವುದಾಗಿ ಪೊಲೀಸರಲ್ಲಿ ಒಪ್ಪಿಕೊಂಡಿದ್ದಾನೆ. ಒಂದು ವರ್ಷದ ಹಿಂದೆ ಜ್ಯೋತಿಷಿ ತನ್ನ ಸಂಸಾರದಲ್ಲಿ ಬಿರುಕು ತಂದಿದ್ದಲ್ಲದೆ, ತನ್ನ ಹೆಂಡತಿ ತನ್ನನ್ನು ಬಿಟ್ಟುಹೋಗಲು ಆತನೇ ಕಾರಣವಾಗಿದ್ದ ಎಂಬ ಕೋಪದಲ್ಲಿದ್ದ ಪ್ರಭು, ಜ್ಯೋತಿಷ್ಯ ಕೇಳುವ ನೆಪದಲ್ಲಿ ಆಗಮಿಸಿ ರಾಡ್ ನಲ್ಲಿ ಹನುಮಂತಪ್ಪನ ತಲೆಗೆ ಹೊಡೆದು ಪರಾರಿಯಾಗಿದ್ದ.
ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜ್ಯೋತಿಷ್ಯಕ್ಕೆ ಆಗಮಿಸಿದ ವೇಳೆ ಪ್ರಭು ತನ್ನ ಈಗಿನ ಹೆಂಡತಿಯೊಂದಿಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Bantwal police have arrested one person in connection to attack on astrologer at his office.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm