ಬ್ರೇಕಿಂಗ್ ನ್ಯೂಸ್
23-03-21 10:00 pm Headline Karnataka News Network ಕರ್ನಾಟಕ
ಬಂಟ್ವಾಳ, ಮಾ.23 : ಬಿ.ಸಿ.ರೋಡಿನ ವಾಣಿಜ್ಯ ಸಂಕೀರ್ಣದಲ್ಲಿ ಜ್ಯೋತಿಷ ಹೇಳುತ್ತಿದ್ದ ಲಕ್ಷ್ಮೀಕಾಂತ ಭಟ್ ಯಾನೆ ಹನುಮಂತಪ್ಪ ಎಂಬ ವ್ಯಕ್ತಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಯನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಂಜಿಕಲ್ಲು ನಿವಾಸಿ ಮೋಹನ ಪ್ರಭು (38) ಬಂಧಿತರು. ಬಂಟ್ವಾಳ ಇನ್ಸ್ ಪೆಕ್ಟರ್ ಚೆಲುವರಾಜು ನೇತೃತ್ವದಲ್ಲಿ ಅಪರಾಧ ವಿಭಾಗ ಎಸ್.ಐ. ಕಲೈಮಾರ್ ಅವರ ತಂಡ ಆರೋಪಿಯನ್ನು ಪತ್ತೆ ಮಾಡಿದೆ. ಮೋಹನ ಪ್ರಭು ವೈಯಕ್ತಿಕ ದ್ವೇಷದಿಂದ ಈ ಕೃತ್ಯ ಎಸಗಿರುವುದಾಗಿ ಪೊಲೀಸರಲ್ಲಿ ಒಪ್ಪಿಕೊಂಡಿದ್ದಾನೆ. ಒಂದು ವರ್ಷದ ಹಿಂದೆ ಜ್ಯೋತಿಷಿ ತನ್ನ ಸಂಸಾರದಲ್ಲಿ ಬಿರುಕು ತಂದಿದ್ದಲ್ಲದೆ, ತನ್ನ ಹೆಂಡತಿ ತನ್ನನ್ನು ಬಿಟ್ಟುಹೋಗಲು ಆತನೇ ಕಾರಣವಾಗಿದ್ದ ಎಂಬ ಕೋಪದಲ್ಲಿದ್ದ ಪ್ರಭು, ಜ್ಯೋತಿಷ್ಯ ಕೇಳುವ ನೆಪದಲ್ಲಿ ಆಗಮಿಸಿ ರಾಡ್ ನಲ್ಲಿ ಹನುಮಂತಪ್ಪನ ತಲೆಗೆ ಹೊಡೆದು ಪರಾರಿಯಾಗಿದ್ದ.
ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜ್ಯೋತಿಷ್ಯಕ್ಕೆ ಆಗಮಿಸಿದ ವೇಳೆ ಪ್ರಭು ತನ್ನ ಈಗಿನ ಹೆಂಡತಿಯೊಂದಿಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Bantwal police have arrested one person in connection to attack on astrologer at his office.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm