ಬ್ರೇಕಿಂಗ್ ನ್ಯೂಸ್
24-03-21 10:44 am Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳ ತಾಳಲಾರದೆ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದ ಪ್ರಭಾಕರ್ ಬಡಾವಣೆಯಲ್ಲಿ ನಡೆದಿದೆ.
ನಳಿನಿ (36) ಮೃತ ದುರ್ದೈವಿ. ಶಿಡ್ಲಘಟ್ಟ ಮೂಲದ ನಳಿನಿಯನ್ನು 16 ವರ್ಷಗಳ ಹಿಂದೆ ಚಿಂತಾಮಣಿ ತಾಲೂಕಿನ ದೊಡ್ಡಹಳ್ಳಿ ಗ್ರಾಮದ ಶ್ರೀರಾಮ ಎಂಬುವರಿಗೆ ಕೊಟ್ಟು ವಿವಾಹ ಮಾಡಲಾಗಿದ್ದು, ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ವಿವಾಹವಾಗಿ ಕೆಲ ವರ್ಷಗಳು ಕಳೆದ ನಂತರ ಆಕೆಯ ಪತಿ ವರದಕ್ಷಿಣೆ ತರುವಂತೆ ನಳಿನಿಗೆ ಹೊಡೆದು ತವರು ಮನೆಗೆ ಕಳುಹಿಸುತ್ತಿದ್ದ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ.
ವರದಕ್ಷಿಣೆ ಕಿರುಕುಳ ತಾಳಲಾರದೆ ನನ್ನ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ನಮಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕೆಂದು ನಳಿನಿ ತಾಯಿ ಮತ್ತು ಸಂಬಂಧಿಕರು ಒತ್ತಾಯಿಸಿದ್ದಾರೆ.
Chikballapur Dowry harassment women commits suicide at her residence. The deceased has been identified Nalini (36).
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm