ಬ್ರೇಕಿಂಗ್ ನ್ಯೂಸ್
24-03-21 10:44 am Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳ ತಾಳಲಾರದೆ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದ ಪ್ರಭಾಕರ್ ಬಡಾವಣೆಯಲ್ಲಿ ನಡೆದಿದೆ.
ನಳಿನಿ (36) ಮೃತ ದುರ್ದೈವಿ. ಶಿಡ್ಲಘಟ್ಟ ಮೂಲದ ನಳಿನಿಯನ್ನು 16 ವರ್ಷಗಳ ಹಿಂದೆ ಚಿಂತಾಮಣಿ ತಾಲೂಕಿನ ದೊಡ್ಡಹಳ್ಳಿ ಗ್ರಾಮದ ಶ್ರೀರಾಮ ಎಂಬುವರಿಗೆ ಕೊಟ್ಟು ವಿವಾಹ ಮಾಡಲಾಗಿದ್ದು, ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ವಿವಾಹವಾಗಿ ಕೆಲ ವರ್ಷಗಳು ಕಳೆದ ನಂತರ ಆಕೆಯ ಪತಿ ವರದಕ್ಷಿಣೆ ತರುವಂತೆ ನಳಿನಿಗೆ ಹೊಡೆದು ತವರು ಮನೆಗೆ ಕಳುಹಿಸುತ್ತಿದ್ದ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ.
ವರದಕ್ಷಿಣೆ ಕಿರುಕುಳ ತಾಳಲಾರದೆ ನನ್ನ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ನಮಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕೆಂದು ನಳಿನಿ ತಾಯಿ ಮತ್ತು ಸಂಬಂಧಿಕರು ಒತ್ತಾಯಿಸಿದ್ದಾರೆ.
Chikballapur Dowry harassment women commits suicide at her residence. The deceased has been identified Nalini (36).
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm