ಬ್ರೇಕಿಂಗ್ ನ್ಯೂಸ್
24-03-21 10:44 am Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳ ತಾಳಲಾರದೆ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದ ಪ್ರಭಾಕರ್ ಬಡಾವಣೆಯಲ್ಲಿ ನಡೆದಿದೆ.
ನಳಿನಿ (36) ಮೃತ ದುರ್ದೈವಿ. ಶಿಡ್ಲಘಟ್ಟ ಮೂಲದ ನಳಿನಿಯನ್ನು 16 ವರ್ಷಗಳ ಹಿಂದೆ ಚಿಂತಾಮಣಿ ತಾಲೂಕಿನ ದೊಡ್ಡಹಳ್ಳಿ ಗ್ರಾಮದ ಶ್ರೀರಾಮ ಎಂಬುವರಿಗೆ ಕೊಟ್ಟು ವಿವಾಹ ಮಾಡಲಾಗಿದ್ದು, ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ವಿವಾಹವಾಗಿ ಕೆಲ ವರ್ಷಗಳು ಕಳೆದ ನಂತರ ಆಕೆಯ ಪತಿ ವರದಕ್ಷಿಣೆ ತರುವಂತೆ ನಳಿನಿಗೆ ಹೊಡೆದು ತವರು ಮನೆಗೆ ಕಳುಹಿಸುತ್ತಿದ್ದ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ.
ವರದಕ್ಷಿಣೆ ಕಿರುಕುಳ ತಾಳಲಾರದೆ ನನ್ನ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ನಮಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕೆಂದು ನಳಿನಿ ತಾಯಿ ಮತ್ತು ಸಂಬಂಧಿಕರು ಒತ್ತಾಯಿಸಿದ್ದಾರೆ.
Chikballapur Dowry harassment women commits suicide at her residence. The deceased has been identified Nalini (36).
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm