ಬ್ರೇಕಿಂಗ್ ನ್ಯೂಸ್
24-03-21 04:43 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.24: ಇಲ್ಲಿ ಯಾರೂ ಸತ್ಯ ಹರಿಶ್ಚಂದ್ರರಿಲ್ಲ. ಎಲ್ಲರ ನೈತಿಕತೆಯ ಬಗ್ಗೆಯೂ ತನಿಖೆಯಾಗಲಿ ಎಂಬ ಸಚಿವ ಸುಧಾಕರ್ ಹೇಳಿಕೆಗೆ ಟೀಕೆ ಟಿಪ್ಪಣಿಗಳು ಬಂದಿವೆ. ಮಾಜಿ ಸಿಎಂ ಕುಮಾರಸ್ವಾಮಿಯಂತೂ ಮಾರ್ಮಿಕವಾಗಿ ಉತ್ತರ ಕೊಟ್ಟಿದ್ದಾರೆ.
ಇಲ್ಲಿ ಯಾರೂ ಸತ್ಯಹರಿಶ್ಚಂದ್ರರಿಲ್ಲ ಹೌದು.. ನನ್ನ ಹೆಸರನ್ನು ಯಾಕೆ ಎಳೆದು ತಂದ್ರು. ಜೀವನದಲ್ಲಿ ಒಂದು ಬಾರಿ ನಾನು ತಪ್ಪು ಮಾಡಿದ್ದೇನೆ. ಅದನ್ನು ಧೈರ್ಯವಾಗಿ ಹೇಳಿದ್ದೇನೆ. ಭೂಮಿ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಸಹಜವಾದ ಪ್ರಕ್ರಿಯೆ ಇರುತ್ತದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಇದರಲ್ಲಿ ಯಾರು ಸತ್ಯಹರಿಶ್ಚಂದ್ರರು ಎನ್ನೋದನ್ನು ಕೇಳಿದರೆ, ಎಲ್ಲರ ಮನೆ ದೋಸೇನೂ ತೂತೇ ಎಂದು ಹೇಳಿದ ಎಚ್ಡಿಕೆ, ಜನರ ಮೇಲೆ ಒಂದು ದೃಷ್ಟಿ ಇರಲಿ. ಸದನದ ಕಲಾಪದಲ್ಲಿ ಭಾಗವಹಿಸದೆ ಕಲಾಪವನ್ನು ವ್ಯರ್ಥ ಮಾಡಲಾಗುತ್ತಿದೆ. ರಾಜ್ಯದಲ್ಲಿರುವ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತಿಲ್ಲ. ಅದು ಬಿಟ್ಟು ಬೇರೆಲ್ಲಾ ಚರ್ಚೆ ಮಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಭಾಷಣದಲ್ಲಿ ನೀವೆಲ್ಲ ಚುನಾವಣೆ ನಿಲ್ಲುತ್ತೀರಿ, ನಾನೆಲ್ಲಿ ನಿಲ್ಲುತ್ತೇನೆ, 90 ಜೊತೆ ಬಟ್ಟೆ ತೆಗೆದುಕೊಂಡಿದ್ದು ಎಂದಿತ್ತೇ ಹೊರತು ರಾಜ್ಯದ ಸಮಸ್ಯೆಗಳ ಗಮನಹರಿಸುವ ವಿಚಾರ ಇರಲಿಲ್ಲ ಎಂದು ಟೀಕಿಸಿದರು.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm