ಬ್ರೇಕಿಂಗ್ ನ್ಯೂಸ್
24-03-21 04:43 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.24: ಇಲ್ಲಿ ಯಾರೂ ಸತ್ಯ ಹರಿಶ್ಚಂದ್ರರಿಲ್ಲ. ಎಲ್ಲರ ನೈತಿಕತೆಯ ಬಗ್ಗೆಯೂ ತನಿಖೆಯಾಗಲಿ ಎಂಬ ಸಚಿವ ಸುಧಾಕರ್ ಹೇಳಿಕೆಗೆ ಟೀಕೆ ಟಿಪ್ಪಣಿಗಳು ಬಂದಿವೆ. ಮಾಜಿ ಸಿಎಂ ಕುಮಾರಸ್ವಾಮಿಯಂತೂ ಮಾರ್ಮಿಕವಾಗಿ ಉತ್ತರ ಕೊಟ್ಟಿದ್ದಾರೆ.
ಇಲ್ಲಿ ಯಾರೂ ಸತ್ಯಹರಿಶ್ಚಂದ್ರರಿಲ್ಲ ಹೌದು.. ನನ್ನ ಹೆಸರನ್ನು ಯಾಕೆ ಎಳೆದು ತಂದ್ರು. ಜೀವನದಲ್ಲಿ ಒಂದು ಬಾರಿ ನಾನು ತಪ್ಪು ಮಾಡಿದ್ದೇನೆ. ಅದನ್ನು ಧೈರ್ಯವಾಗಿ ಹೇಳಿದ್ದೇನೆ. ಭೂಮಿ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಸಹಜವಾದ ಪ್ರಕ್ರಿಯೆ ಇರುತ್ತದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಇದರಲ್ಲಿ ಯಾರು ಸತ್ಯಹರಿಶ್ಚಂದ್ರರು ಎನ್ನೋದನ್ನು ಕೇಳಿದರೆ, ಎಲ್ಲರ ಮನೆ ದೋಸೇನೂ ತೂತೇ ಎಂದು ಹೇಳಿದ ಎಚ್ಡಿಕೆ, ಜನರ ಮೇಲೆ ಒಂದು ದೃಷ್ಟಿ ಇರಲಿ. ಸದನದ ಕಲಾಪದಲ್ಲಿ ಭಾಗವಹಿಸದೆ ಕಲಾಪವನ್ನು ವ್ಯರ್ಥ ಮಾಡಲಾಗುತ್ತಿದೆ. ರಾಜ್ಯದಲ್ಲಿರುವ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತಿಲ್ಲ. ಅದು ಬಿಟ್ಟು ಬೇರೆಲ್ಲಾ ಚರ್ಚೆ ಮಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಭಾಷಣದಲ್ಲಿ ನೀವೆಲ್ಲ ಚುನಾವಣೆ ನಿಲ್ಲುತ್ತೀರಿ, ನಾನೆಲ್ಲಿ ನಿಲ್ಲುತ್ತೇನೆ, 90 ಜೊತೆ ಬಟ್ಟೆ ತೆಗೆದುಕೊಂಡಿದ್ದು ಎಂದಿತ್ತೇ ಹೊರತು ರಾಜ್ಯದ ಸಮಸ್ಯೆಗಳ ಗಮನಹರಿಸುವ ವಿಚಾರ ಇರಲಿಲ್ಲ ಎಂದು ಟೀಕಿಸಿದರು.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm