ಬ್ರೇಕಿಂಗ್ ನ್ಯೂಸ್
24-03-21 04:43 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.24: ಇಲ್ಲಿ ಯಾರೂ ಸತ್ಯ ಹರಿಶ್ಚಂದ್ರರಿಲ್ಲ. ಎಲ್ಲರ ನೈತಿಕತೆಯ ಬಗ್ಗೆಯೂ ತನಿಖೆಯಾಗಲಿ ಎಂಬ ಸಚಿವ ಸುಧಾಕರ್ ಹೇಳಿಕೆಗೆ ಟೀಕೆ ಟಿಪ್ಪಣಿಗಳು ಬಂದಿವೆ. ಮಾಜಿ ಸಿಎಂ ಕುಮಾರಸ್ವಾಮಿಯಂತೂ ಮಾರ್ಮಿಕವಾಗಿ ಉತ್ತರ ಕೊಟ್ಟಿದ್ದಾರೆ.
ಇಲ್ಲಿ ಯಾರೂ ಸತ್ಯಹರಿಶ್ಚಂದ್ರರಿಲ್ಲ ಹೌದು.. ನನ್ನ ಹೆಸರನ್ನು ಯಾಕೆ ಎಳೆದು ತಂದ್ರು. ಜೀವನದಲ್ಲಿ ಒಂದು ಬಾರಿ ನಾನು ತಪ್ಪು ಮಾಡಿದ್ದೇನೆ. ಅದನ್ನು ಧೈರ್ಯವಾಗಿ ಹೇಳಿದ್ದೇನೆ. ಭೂಮಿ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಸಹಜವಾದ ಪ್ರಕ್ರಿಯೆ ಇರುತ್ತದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಇದರಲ್ಲಿ ಯಾರು ಸತ್ಯಹರಿಶ್ಚಂದ್ರರು ಎನ್ನೋದನ್ನು ಕೇಳಿದರೆ, ಎಲ್ಲರ ಮನೆ ದೋಸೇನೂ ತೂತೇ ಎಂದು ಹೇಳಿದ ಎಚ್ಡಿಕೆ, ಜನರ ಮೇಲೆ ಒಂದು ದೃಷ್ಟಿ ಇರಲಿ. ಸದನದ ಕಲಾಪದಲ್ಲಿ ಭಾಗವಹಿಸದೆ ಕಲಾಪವನ್ನು ವ್ಯರ್ಥ ಮಾಡಲಾಗುತ್ತಿದೆ. ರಾಜ್ಯದಲ್ಲಿರುವ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತಿಲ್ಲ. ಅದು ಬಿಟ್ಟು ಬೇರೆಲ್ಲಾ ಚರ್ಚೆ ಮಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಭಾಷಣದಲ್ಲಿ ನೀವೆಲ್ಲ ಚುನಾವಣೆ ನಿಲ್ಲುತ್ತೀರಿ, ನಾನೆಲ್ಲಿ ನಿಲ್ಲುತ್ತೇನೆ, 90 ಜೊತೆ ಬಟ್ಟೆ ತೆಗೆದುಕೊಂಡಿದ್ದು ಎಂದಿತ್ತೇ ಹೊರತು ರಾಜ್ಯದ ಸಮಸ್ಯೆಗಳ ಗಮನಹರಿಸುವ ವಿಚಾರ ಇರಲಿಲ್ಲ ಎಂದು ಟೀಕಿಸಿದರು.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 08:37 pm
Mangalore Correspondent
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm