ಬ್ರೇಕಿಂಗ್ ನ್ಯೂಸ್
24-03-21 04:43 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.24: ಇಲ್ಲಿ ಯಾರೂ ಸತ್ಯ ಹರಿಶ್ಚಂದ್ರರಿಲ್ಲ. ಎಲ್ಲರ ನೈತಿಕತೆಯ ಬಗ್ಗೆಯೂ ತನಿಖೆಯಾಗಲಿ ಎಂಬ ಸಚಿವ ಸುಧಾಕರ್ ಹೇಳಿಕೆಗೆ ಟೀಕೆ ಟಿಪ್ಪಣಿಗಳು ಬಂದಿವೆ. ಮಾಜಿ ಸಿಎಂ ಕುಮಾರಸ್ವಾಮಿಯಂತೂ ಮಾರ್ಮಿಕವಾಗಿ ಉತ್ತರ ಕೊಟ್ಟಿದ್ದಾರೆ.
ಇಲ್ಲಿ ಯಾರೂ ಸತ್ಯಹರಿಶ್ಚಂದ್ರರಿಲ್ಲ ಹೌದು.. ನನ್ನ ಹೆಸರನ್ನು ಯಾಕೆ ಎಳೆದು ತಂದ್ರು. ಜೀವನದಲ್ಲಿ ಒಂದು ಬಾರಿ ನಾನು ತಪ್ಪು ಮಾಡಿದ್ದೇನೆ. ಅದನ್ನು ಧೈರ್ಯವಾಗಿ ಹೇಳಿದ್ದೇನೆ. ಭೂಮಿ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಸಹಜವಾದ ಪ್ರಕ್ರಿಯೆ ಇರುತ್ತದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಇದರಲ್ಲಿ ಯಾರು ಸತ್ಯಹರಿಶ್ಚಂದ್ರರು ಎನ್ನೋದನ್ನು ಕೇಳಿದರೆ, ಎಲ್ಲರ ಮನೆ ದೋಸೇನೂ ತೂತೇ ಎಂದು ಹೇಳಿದ ಎಚ್ಡಿಕೆ, ಜನರ ಮೇಲೆ ಒಂದು ದೃಷ್ಟಿ ಇರಲಿ. ಸದನದ ಕಲಾಪದಲ್ಲಿ ಭಾಗವಹಿಸದೆ ಕಲಾಪವನ್ನು ವ್ಯರ್ಥ ಮಾಡಲಾಗುತ್ತಿದೆ. ರಾಜ್ಯದಲ್ಲಿರುವ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತಿಲ್ಲ. ಅದು ಬಿಟ್ಟು ಬೇರೆಲ್ಲಾ ಚರ್ಚೆ ಮಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಭಾಷಣದಲ್ಲಿ ನೀವೆಲ್ಲ ಚುನಾವಣೆ ನಿಲ್ಲುತ್ತೀರಿ, ನಾನೆಲ್ಲಿ ನಿಲ್ಲುತ್ತೇನೆ, 90 ಜೊತೆ ಬಟ್ಟೆ ತೆಗೆದುಕೊಂಡಿದ್ದು ಎಂದಿತ್ತೇ ಹೊರತು ರಾಜ್ಯದ ಸಮಸ್ಯೆಗಳ ಗಮನಹರಿಸುವ ವಿಚಾರ ಇರಲಿಲ್ಲ ಎಂದು ಟೀಕಿಸಿದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm