ಬ್ರೇಕಿಂಗ್ ನ್ಯೂಸ್
24-03-21 04:43 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.24: ಇಲ್ಲಿ ಯಾರೂ ಸತ್ಯ ಹರಿಶ್ಚಂದ್ರರಿಲ್ಲ. ಎಲ್ಲರ ನೈತಿಕತೆಯ ಬಗ್ಗೆಯೂ ತನಿಖೆಯಾಗಲಿ ಎಂಬ ಸಚಿವ ಸುಧಾಕರ್ ಹೇಳಿಕೆಗೆ ಟೀಕೆ ಟಿಪ್ಪಣಿಗಳು ಬಂದಿವೆ. ಮಾಜಿ ಸಿಎಂ ಕುಮಾರಸ್ವಾಮಿಯಂತೂ ಮಾರ್ಮಿಕವಾಗಿ ಉತ್ತರ ಕೊಟ್ಟಿದ್ದಾರೆ.
ಇಲ್ಲಿ ಯಾರೂ ಸತ್ಯಹರಿಶ್ಚಂದ್ರರಿಲ್ಲ ಹೌದು.. ನನ್ನ ಹೆಸರನ್ನು ಯಾಕೆ ಎಳೆದು ತಂದ್ರು. ಜೀವನದಲ್ಲಿ ಒಂದು ಬಾರಿ ನಾನು ತಪ್ಪು ಮಾಡಿದ್ದೇನೆ. ಅದನ್ನು ಧೈರ್ಯವಾಗಿ ಹೇಳಿದ್ದೇನೆ. ಭೂಮಿ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಸಹಜವಾದ ಪ್ರಕ್ರಿಯೆ ಇರುತ್ತದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಇದರಲ್ಲಿ ಯಾರು ಸತ್ಯಹರಿಶ್ಚಂದ್ರರು ಎನ್ನೋದನ್ನು ಕೇಳಿದರೆ, ಎಲ್ಲರ ಮನೆ ದೋಸೇನೂ ತೂತೇ ಎಂದು ಹೇಳಿದ ಎಚ್ಡಿಕೆ, ಜನರ ಮೇಲೆ ಒಂದು ದೃಷ್ಟಿ ಇರಲಿ. ಸದನದ ಕಲಾಪದಲ್ಲಿ ಭಾಗವಹಿಸದೆ ಕಲಾಪವನ್ನು ವ್ಯರ್ಥ ಮಾಡಲಾಗುತ್ತಿದೆ. ರಾಜ್ಯದಲ್ಲಿರುವ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತಿಲ್ಲ. ಅದು ಬಿಟ್ಟು ಬೇರೆಲ್ಲಾ ಚರ್ಚೆ ಮಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಭಾಷಣದಲ್ಲಿ ನೀವೆಲ್ಲ ಚುನಾವಣೆ ನಿಲ್ಲುತ್ತೀರಿ, ನಾನೆಲ್ಲಿ ನಿಲ್ಲುತ್ತೇನೆ, 90 ಜೊತೆ ಬಟ್ಟೆ ತೆಗೆದುಕೊಂಡಿದ್ದು ಎಂದಿತ್ತೇ ಹೊರತು ರಾಜ್ಯದ ಸಮಸ್ಯೆಗಳ ಗಮನಹರಿಸುವ ವಿಚಾರ ಇರಲಿಲ್ಲ ಎಂದು ಟೀಕಿಸಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm