ಬ್ರೇಕಿಂಗ್ ನ್ಯೂಸ್
25-03-21 01:06 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮಾ.25 : ಸಣ್ಣ ವಯಸ್ಸಿನಲ್ಲೇ ಹೃದಯಾಘಾತ ಆಗುತ್ತಿರುವುದು ಈಗ ಕಾಮನ್ ಆಗುತ್ತಿದೆ. ಮೊನ್ನೆಯಷ್ಟೇ ಪಿಯುಸಿ ವಿದ್ಯಾರ್ಥಿನಿ ಒಬ್ಬಳು ಮೃತಪಟ್ಟ ಘಟನೆಯ ಬೆನ್ನಲ್ಲೇ 7ನೇ ತರಗತಿ ಬಾಲಕನೋರ್ವ ಹೃದಯ ಸ್ತಂಭನಗೊಂಡು ಸಾವನ್ನಪ್ಪಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಘಟನೆ ನಡೆದಿದೆ. ಮೃತ ಬಾಲಕನನ್ನು 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ಸೋಹನ್ ರಾಮ್ ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ತಾಲೂಕಿನ ಮೆಸ್ಕಾಂ ಕಚೇರಿ ಸಮೀಪದಲ್ಲಿ ಸೈಕಲ್ ಓಡಿಸುತ್ತಿದ್ದ ಬಾಲಕ ಒಮ್ಮೆಲೇ ಕುಸಿದು ಬಿದ್ದಿದ್ದಾನೆ. ಸಾರ್ವಜನಿಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ದಿದ್ದು ದಾರಿ ಮಧ್ಯೆಯೇ ಬಾಲಕ ಮೃತಪಟ್ಟಿದ್ದಾನೆ.
ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂಬ ವಿಚಾರವನ್ನು ತಿಳಿಸಿದ್ದಾರೆ.
ಇತ್ತೀಚೆಗೆ ಪುತ್ತೂರಿನಲ್ಲಿ 16 ವರ್ಷದ ಬಾಲಕಿ ಬೆಳ್ಳಂಬೆಳಗ್ಗೆ ಎದೆನೋವಿಗೆ ಒಳಗಾಗಿ ಸಾವನ್ನಪ್ಪಿದ್ದಳು. ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದರು.
In a shocking incident reported from Chikkmagaluru, a seventh standard student passed away due to heart attack. The incident took place on Wednesday March 24.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm