ಬ್ರೇಕಿಂಗ್ ನ್ಯೂಸ್
21-08-20 03:42 pm Bangalore Correspondent ಕರ್ನಾಟಕ
ಮಂಗಳೂರು, ಆಗಸ್ಟ್ 21: ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಬಿಜೆಪಿ ನಾಯಕರ ಫೋನ್ ಕದ್ದಾಲಿಕೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಆ ಆರೋಪ ಇಡೀ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿತ್ತು. ಈ ವಿಷಯವಾಗಿ ಮೂರೂ ಪಕ್ಷಗಳು ಕೆಸರೆರಚಾಟ ಮಾಡಿಕೊಂಡಿದ್ದವು. ಇದೀಗ ಫೋನ್ ಕದ್ದಾಲಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆಯ ಆರೋಪ ಮಾಡಿದ್ದಾರೆ.
ನನ್ನ ಫೋನ್ ಟ್ಯಾಪಿಂಗ್ ಆಗುತ್ತಿದೆ. ಇಲ್ಲಿಯವರೆಗೆ ಚೆನ್ನಾಗಿತ್ತು, ಇವತ್ತು ಬೆಳಗ್ಗೆಯಿಂದ ಫೋನ್ ಕರೆಗಳು ಬರುತ್ತಿಲ್ಲ. ಇವತ್ತು ಇದರ ಬಗ್ಗೆ ದೂರು ಕೊಡುತ್ತೇನೆ. ನಮ್ಮ ಸುದರ್ಶನ್ ನನಗೆ 25 ಬಾರಿ ಕಾಲ್ ಮಾಡಿದ್ದಾರೆ. ಆದರೆ ಒಮ್ಮೆಯೂ ನನಗೆ ಕಾಲ್ ಬಂದಿಲ್ಲ. ನನ್ನ ಫೋನ್ ಕದ್ದಾಲಿಕೆ ಮಾಡುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ. ಈ ಹಿಂದೆಯೂ ನನ್ನ ಫೋನ್ ಟ್ಯಾಪಿಂಗ್ ಆಗಿತ್ತು, ಈಗ ಮತ್ತೆ ಆಗುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm